Webdunia - Bharat's app for daily news and videos

Install App

ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಪೊಲೀಸ್ ಅಟ್ಯಾಕ್

Webdunia
ಶನಿವಾರ, 23 ನವೆಂಬರ್ 2019 (22:20 IST)
ಹುಡುಗಿಯರ ಪೋಟೋ ತೋರಿಸಿ ಹುಡುಗಿಯರ ಜೊತೆ ಸಲುಗೆಯಿಂದ ಮಾತನಾಡಲು ಅವಕಾಶ ಮಾಡಿಕೊಟ್ಟು ಅದನ್ನು ವಿಡಿಯೋ ಚಿತ್ರಿಕರಣ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದವರಿಗೆ ಆಗಬಾರದ್ದು ಆಗಿದೆ.

ಮುಗ್ಧರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಏಳು ಜನ ಖದೀಮರನ್ನು ಅರೆಸ್ಟ್ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಸಿಪಿ ನಾರಾಯಣ ಭರಮಣಿ ಮತ್ತು ಮಹಾಂತೇಶ್ವ ಜಿದ್ದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಹನಿಟ್ರ್ಯಾಪ್  ಮೂಲಕ  ಜನರನ್ನು ದೋಚುತ್ತಿದ್ದ ಗ್ಯಾಂಗ್ ಬಂಧಿಸಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ.

ಈ ಹನಿ ಟ್ರ್ಯಾಪ್ ಕೇಸ್ ನಲ್ಲಿ ಓರ್ವ ಪತ್ರಕರ್ತ ಮತ್ತು ಕನ್ನಡ ಸಂಘಟನೆಯ ರಾಜ್ಯ ಸಂಚಾಲಕರೊಬ್ಬರು ಬಂಧನಕ್ಕೊಳಗಾಗಿದ್ದು ವಿಶೇಷವಾಗಿದೆ.

ಹನಿ ಟ್ರ್ಯಾಪ್ ಆರೋಪಿಳು
1) ವಿದ್ಯಾ ಪಾಂಡುರಂಗ ಹವಾಲ್ದಾರ್
2)ದೀಪಾ ಸಂದೀಪ ಪಾಟೀಲ, ಮಹಾದ್ವಾ ರೋಡ ಬೆಳಗಾವಿ
3) ಮಂಗಲಾ ದಿನೇಶ್ ಪಾಟೀಲ, ಕೋರೆ ಗಲ್ಲಿ ಶಹಾಪೂರ
4) ಮನೋಹರ ಅಪ್ಪಾಸಾಹೇಬ್ ಪಾಯಕ್ಕನವರ, ಹಲಗಾ
5) ನಾಗರಾಜ ರಾಮಚಂದ್ರ ಕಡಕೋಳ, ಬಸವನ ಕುಡಚಿ ದೇವರಾಜ ಅರಸ ಕಾಲನಿ ಇತ ಜುಲ್ಮ ಏ ಜಂಗ್ ಪತ್ರಿಕೆಯ ಸಂಪಾದಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಚಾಲಕ

6) ಸಚಿನ್ ಮಾರುತಿ ಸುತಗಟ್ಟಿ, ಸಹ್ಯಾದ್ರಿ ನಗರ ಬೆಳಗಾವಿ
7) ಮಹ್ಮದ ಯುಸೂಫ್ ಮೀರಾಸಾಬ ಕಿತ್ತೂರ, ಹಲಗಾ

ಈ ಏಳು ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು  ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments