Webdunia - Bharat's app for daily news and videos

Install App

ಕುಡಿದ ನಶೆಯಲ್ಲಿ ನಡುರಸ್ತೆಯಲ್ಲಿ ಹೊಡೆದಾಡಿದ ಪೊಲೀಸರು

Webdunia
ಗುರುವಾರ, 9 ಆಗಸ್ಟ್ 2018 (14:01 IST)
ಕುಡಿದ ಅಮಲಿನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ನಡುರಸ್ತೆಯಲ್ಲಿ ಗಲಾಟೆ ಮಾಡಿಕೊಂಡಿರುವ ಘಟನೆ ಗದಗ- ಬೆಟಗೇರಿ ಸಹಸ್ರಾರ್ಜುನ ಸರ್ಕಲ್ ಬಳಿ ನಡೆದಿದೆ.

ಗದಗ ಪೊಲೀಸರ ಫೈಟ್ ವಿಡಿಯೋ ಈಗ ಎಲ್ಲಡೆ ವೈರಲ್ ಆಗಿದೆ. ಗದಗ ಮಹಿಳಾ ಠಾಣೆಯ ಸಿಬ್ಬಂದಿ ಶರಣಪ್ಪ ಬಸಾಪೂರ ಹಾಗೂ ಗದಗ ಗ್ರಾಮೀಣ ಠಾಣೆ ಸಿಬ್ಬಂದಿ ಮಂಜುನಾಥ ಬಾರಕೇರ್ ಎಂಬ ಪೊಲೀಸ್ ಸಿಬ್ಬಂದಿಗಳೇ ಕಿತ್ತಾಡಿಕೊಂಡ ಸಿಬ್ಬಂದಿಗಳಾಗಿದ್ದಾರೆ. ಕುಡಿದ ಮತ್ತಿನಲ್ಲಿ‌ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾರೆ ಎನ್ನಲಾಗುತ್ತಿದೆ.

ಈ ಇಬ್ಬರ ಪೊಲೀಸರ ಗಲಾಟೆ ಸಾರ್ವಜನಿಕರಿಗೆ ಕೆಲಕಾಲ ಮನರಂಜನೆಯಾಗಿತ್ತು. ಶಿಸ್ತಿನ ಇಲಾಖೆಗೆ ಕಪ್ಪು ಮಸಿ ಬಳಿಯಲು ಮುಂದಾದ ಸಿಬ್ಬಂದಿಗಳ ಮೇಲೆ ಈಗ ಶಿಸ್ತಿನ ಕ್ರಮಕ್ಕೆ ಆಗ್ರಹಿಸಲಾಗಿದೆ. ಸಾರ್ವಜನಿಕ ವಲಯದಲ್ಲಿ ಗಲಾಟೆ ಮಾಡಿಕೊಂಡ ಇಬ್ಬರು ಸಿಬ್ಬಂದಿಗಳ ಮೇಲೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಎಸ್.ಪಿ ಸಂತೋಷಬಾಬು ಸ್ಪಷ್ಟನೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments