Webdunia - Bharat's app for daily news and videos

Install App

ಎಮ್ಮೆ ಕಳ್ಳನೆಂದು ಯುವಕನನ್ನು ಥಳಿಸಿದ ಪೊಲೀಸರು!

Webdunia
ಗುರುವಾರ, 9 ಆಗಸ್ಟ್ 2018 (14:04 IST)
ಎಮ್ಮೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಥಳಿಸಿದ ಘಟನೆ ನಡೆದಿದೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಠಾಣಾ ಕುಶನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಔರಾದ್ ತಾಲೂಕಿನ ಬೆಡಕುಂದಾ ಗ್ರಾಮದಲ್ಲಿ ಎರಡು ಎಮ್ಮೆಗಳ ಕಳ್ಳತನವಾಗಿದ್ದವು. ಇದೇ ಗ್ರಾಮದ 25 ವರ್ಷದ ಅಮೂಲ್ ನ ಮೇಲೆ ಕಳ್ಳತನ ಆರೋಪ ಹೊರೆಸಿ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. 8 ಎಂಟು ದಿನಗಳ ಕಾಲ ನನ್ನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆಂದು ಪೊಲೀಸರ ವಿರುದ್ಧ ಯುವಕ ಗಂಭೀರವಾದ ಆರೋಪ ಮಾಡುತ್ತಿದ್ದಾನೆ. ಇದಕ್ಕೆ ಪುಷ್ಟಿ ನೀಡುವಂತೆ ಯುವಕನ ಕಾಲಿಗೆ ಕಪ್ಪಾದ ಕಲೆಗಳು ಮೂಡಿವೆ.

ಪೊಲೀಸರ ಹಲ್ಲೆಯಿಂದ ಈಗ ಬೀದರ್ ಜಿಲ್ಲಾಸ್ಪತ್ರೆಗೆ ದಾಖಲಾಗಿ ಯುವಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಪೊಲೀಸರು ವಿನಾಕಾರಣ ಕಳ್ಳತನದ ಆರೋಪದ ಮೇಲೆ 8 ದಿನ ಠಾಣೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಕೂಡಾ ಯುವಕ ಹೇಳಿದ್ದು, ಹಲ್ಲೆ ಮಾಡಿದ ಪೊಲೀಸರ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಯುವಕನ ಕುಟುಂಬದವರು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments