Webdunia - Bharat's app for daily news and videos

Install App

ಸ್ಥಳೀಯ ಚುನಾವಣೆ: ಪೊಲೀಸ್- ಅಭ್ಯರ್ಥಿಗಳ ಮಾತಿನ ಚಕಮಕಿ

Webdunia
ಶನಿವಾರ, 18 ಆಗಸ್ಟ್ 2018 (19:06 IST)

ಕೋಟೆ ನಾಡಿನಲ್ಲಿ ನಗರ ಸಭಾ ಚುನಾವಣೆ ಕಾವು ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸುವ ವೇಳೆ ಪೊಲೀಸರು ಮತ್ತು ಅಭ್ಯರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. 

ಚಿತ್ರದುರ್ಗ ನಗರದ ಬಾಲ ಭವನದಲ್ಲಿ ನಗರದ 37ನೇ ವಾರ್ಡನ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸುವ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. 

22ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಬಾಬು  ನಾಮಪತ್ರ ಸಲ್ಲಿಸಲು ಟೋಕನ್ ಪಡೆಯಲು ಹೋದಾಗ ಪೊಲೀಸ್ ಆಧಿಕಾರಿಗಳು ನಾಮಪತ್ರ ಸಲ್ಲಿಸುವವರಿಗೆ ಮಾತ್ರ ಒಳಗಡೆ ಬಿಡುವುಗಾಗಿ ಹೇಳಿದ್ದಾರೆ. ಆಗ ಗೊಂದಲದ ನಡುವೆ ಮಾತಿನ ಚಕಮಕಿ ನಡೆದಿದೆ

ನಂತರ ಪರಿಸ್ಥಿತಿ ತಿಳಿಗೊಂಡ ಕೆಲ ಸಮಯ ಬಳಿಕ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಂದುವರೆಯಿತು.

 

 

 

 

< > Police, candidates, speech flames,< >

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments