Webdunia - Bharat's app for daily news and videos

Install App

ಪೊಲೀಸ್ ಕಾನ್ಸ್​​ಟೇಬಲ್​​​​​ಗೆ ಪೇಟ ತೊಡಿಸಿ ಸನ್ಮಾನಿಸಿದ ಕಮಿಷನರ್!

Webdunia
ಬುಧವಾರ, 21 ಜುಲೈ 2021 (21:47 IST)
ಬೆಂಗಳೂರು: ಕೆಜಿ ಹಳ್ಳಿ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶಿವು ಅವರ ಉತ್ತಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಕಮಿಷನರ್ ಕಮಲ್ ಪಂತ್ ಪೇಟ ತೊಡಿಸಿ ಸನ್ಮಾನ ಮಾಡಿದ್ದಾರೆ.
 
ಬಕ್ರೀದ್ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಸಿಟಿ ರೌಂಡ್ಸ್ ನಡೆಸಿದ್ದ ಕಮಿಷನರ್ ಕಮಲ್ ಪಂತ್ ಸೂಕ್ಷ್ಮ ಪ್ರದೇಶಗಳಾದ ನಗರದ ಶಿವಾಜಿನಗರ, ಕೆಜಿ ಹಳ್ಳಿ, ಡಿಜೆ ಹಳ್ಳಿ, ಗೋವಿಂದಪುರ, ಜೆಜೆ ನಗರ ಪಾದರಾಯನಪುರ, ಚಾಮರಾಜಪೇಟೆ, ಹೆಣ್ಣೂರು, ಬಾಣಸವಾಡಿ ಕೋರಮಂಗಲ ಸೇರಿ ಹಲವು ಠಾಣೆಗೆ ಭೇಟಿ‌ ನೀಡಿದ್ದರು. ಈ ವೇಳೆ, ಕಮಲ್ ಪಂತ್​ರನ್ನು ಭೇಟಿ ಮಾಡಿ ಸನ್ಮಾನಿಸಲು ಮುಂದಾದ ಕೆಜಿ ಹಳ್ಳಿ ಮುಸಲ್ಮಾನ್ ಬಾಂಧವರು, ಸನ್ಮಾನ ಮಾಡಬೇಕಿರುವುದು ನನಗಲ್ಲ. ಸದಾಕಾಲ ಫೀಲ್ಡ್​ನಲ್ಲಿ ಸಾರ್ವಜನಿಕರ ಜೊತೆ ಸೇವೆ ಮಾಡುವ ಕಾನ್ಸ್​​ಟೇಬಲ್​ಗಳಿಗೆ ಎಂದರು.
 
ಈ ವೇಳೆ ಕೆಜಿ ಹಳ್ಳಿಯಲ್ಲಿ ಪೊಲೀಸ್ ಗಸ್ತು ಹಾಗೂ ಬೀಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಕಮಲ್ ಪಂತ್ ತಮಗಾಗಿ ಸಾರ್ವಜನಿಕರು ತಂದಿದ್ದ ಶಾಲು, ಪೇಟ, ಹಾರವನ್ನ ಕಾನ್ಸ್​​​ಟೇಬಲ್​ಗೆ ತೋಡಿಸಿ ಸನ್ಮಾನಿಸಿದರು. ಕೆಜಿ ಹಳ್ಳಿ ಠಾಣೆಯಲ್ಲಿ ಯಾರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟ ಡಿಸಿಪಿಗೆ ಹಾಗೂ ಎಸಿಪಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಕೇಳಿದ್ದರು.ಈ ವೇಳೆ, ವಿಭಾಗದ ಡಿಸಿಪಿ ಶರಣಪ್ಪ ಹಾಗೂ ಎಸಿಪಿ ನಿಂಗಣ್ಣ ಸಕ್ರಿ, ಪೇದೆ ಶಿವು ಅವರ ಹೆಸರನ್ನು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನೈಟ್ ಬೀಟ್​ನಲ್ಲಿದ್ದ ಕಾನ್ಸ್​ಟೇಬಲ್​​ ಶಿವು ಅವರನ್ನು ಕೆಜಿ ಹಳ್ಳಿ ಠಾಣೆಗೆ ಕರೆಸಿದ ಕಮಿಷನರ್ ಕಮಲ್ ಪಂತ್​ ಸಾರ್ವಜನಿಕರ ಮುಂದೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ.ನೀಡಿದ್ದರು. ಈ ವೇಳೆ, ಕಮಲ್ ಪಂತ್​ರನ್ನು ಭೇಟಿ ಮಾಡಿ ಸನ್ಮಾನಿಸಲು ಮುಂದಾದ ಕೆಜಿ ಹಳ್ಳಿ ಮುಸಲ್ಮಾನ್ ಬಾಂಧವರು, ಸನ್ಮಾನ ಮಾಡಬೇಕಿರುವುದು ನನಗಲ್ಲ. ಸದಾಕಾಲ ಫೀಲ್ಡ್​ನಲ್ಲಿ ಸಾರ್ವಜನಿಕರ ಜೊತೆ ಸೇವೆ ಮಾಡುವ ಕಾನ್ಸ್​​ಟೇಬಲ್​ಗಳಿಗೆ ಎಂದರು.
ಈ ವೇಳೆ ಕೆಜಿ ಹಳ್ಳಿಯಲ್ಲಿ ಪೊಲೀಸ್ ಗಸ್ತು ಹಾಗೂ ಬೀಟ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಕಮಲ್ ಪಂತ್ ತಮಗಾಗಿ ಸಾರ್ವಜನಿಕರು ತಂದಿದ್ದ ಶಾಲು, ಪೇಟ, ಹಾರವನ್ನ ಕಾನ್ಸ್​​​ಟೇಬಲ್​ಗೆ ತೋಡಿಸಿ ಸನ್ಮಾನಿಸಿದರು. ಕೆಜಿ ಹಳ್ಳಿ ಠಾಣೆಯಲ್ಲಿ ಯಾರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟ ಡಿಸಿಪಿಗೆ ಹಾಗೂ ಎಸಿಪಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಕೇಳಿದ್ದರು.ಈ ವೇಳೆ, ವಿಭಾಗದ ಡಿಸಿಪಿ ಶರಣಪ್ಪ ಹಾಗೂ ಎಸಿಪಿ ನಿಂಗಣ್ಣ ಸಕ್ರಿ, ಪೇದೆ ಶಿವು ಅವರ ಹೆಸರನ್ನು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನೈಟ್ ಬೀಟ್​ನಲ್ಲಿದ್ದ ಕಾನ್ಸ್​ಟೇಬಲ್​​ ಶಿವು ಅವರನ್ನು ಕೆಜಿ ಹಳ್ಳಿ ಠಾಣೆಗೆ ಕರೆಸಿದ ಕಮಿಷನರ್ ಕಮಲ್ ಪಂತ್​ ಸಾರ್ವಜನಿಕರ ಮುಂದೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments