ಲಾಠಿ ಹಿಡಿಯುವ ಕೈ ಹಾರೆ ಹಿಡಿದು ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 9 ಆಗಸ್ಟ್ 2018 (14:11 IST)
ಅವರು ನಿತ್ಯ ಲಾಠಿ ಹಿಡಿಯುತ್ತಿದ್ದವರು. ಆದರೆ ಕೈಯಲ್ಲಿ ಏಕಾಏಕಿಯಾಗಿ ಹಾರೆ ಹಿಡಿದಿದ್ದರು. ಲಾಠಿ ಹಿಡಿಯುವ ಕೈ ಹಾರೆ ಹಿಡಿದಿರುವುದನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಠಿ ಹಿಡಿಯುವ ಕೈ ಹಾರೆ ಹಿಡಿದು ರಸ್ತೆ ಹೊಂಡ ಮುಚ್ಚಿ ಸಾರ್ವಜನಿಕರ ಪ್ರಶಂಸೆ ಗೆ ಪಾತ್ರರಾಗಿರುವ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಮಾಣಿ- ಮೈಸೂರ್ ರಸ್ತೆಯ ಪೆರಾಜೆ  ಬಳಿ ಸುಳ್ಯ ಠಾಣಾ ಎಸ್ ಐ ಮಂಜುನಾಥ ಅವರು ಹೊಂಡ ಮುಚ್ಚುವ ಕೆಲಸಕ್ಕೆ ಸಾಮಗ್ರಿ ಕೊಂಡು ಹೋಗಿ ಸ್ವತಃ  ಹಾರೆ ಹಿಡಿದು ಹೊಂಡ ಮುಚ್ಚಿದ್ದಾರೆ. ಅವರು ಕೆಲಸ ಮಾಡುತ್ತಿರುವ ದ್ರಶ್ಯ ವನ್ನು ಸಾರ್ವಜನಿಕರು ಸೆರೆ ಹಿಡಿದಿದ್ದು  ಸಾಮಾಜಿಕ ಜಾಲ ತಾಣ ಗಳಲ್ಲಿ ವೈರಲ್ ಆಗಿದೆ. ಕಳೆದ ಹಲವು ದಿನಗಳಿಂದ ಮಾಣಿ ಮೈಸೂರು  ಹೆದ್ದಾರಿಯಲ್ಲಿ ಪೆರಾಜೆ  ಯಲ್ಲಿ ರಸ್ತೆ ಮದ್ಯ ಭಾಗದಲ್ಲಿ ಹೊಂಡವೊಂದು  ವಾಹನ ಸಂಚಾರಕ್ಕೆ ಅಪಾಯಕಾರಿ  ಅಗಿ ಪರಿಣಮಿಸಿತ್ತು.

ಪ್ರಯಾಣಿಕರು ಈ ಬಗ್ಗೆ ಅಳಲು  ತೋಡಿಕೊಂಡಿದ್ದರು. ಎಸ್ ಐ ಅವರ ಕಾರ್ಯಕ್ಕೆ  ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments