Webdunia - Bharat's app for daily news and videos

Install App

ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ

Webdunia
ಗುರುವಾರ, 21 ಅಕ್ಟೋಬರ್ 2021 (21:21 IST)
ಹುಬ್ಬಳ್ಳಿ, ಅಕ್ಟೋಬರ್ 21- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.
 
ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ  ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ  ಭಾವಪೂರ್ಣ  ಶ್ರದ್ಧಾಂಜಲಿ ಸಲ್ಲಿಸಿದರು.
 
ವಿಧಾನ‌ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ ರೆಡ್ಡಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments