ಗೌರಿ ಹತ್ಯೆ ಆರೋಪವನ್ನು ಬಲವಂತವಾಗಿ ಆರೋಪಿ ಮೇಲೆ ಹೊರಿಸಿದ್ದಾರಾ ಪೊಲೀಸರು?!

Webdunia
ಶುಕ್ರವಾರ, 9 ಮಾರ್ಚ್ 2018 (13:36 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನವೀನ್ ಕುಮಾರ್ ಗೆ ಬಲವಂತವಾಗಿ ಕೃತ್ಯದ ಆರೋಪ ಒಪ್ಪಿಕೊಳ್ಳುವಂತೆ ಮಾಡಲಾಗಿದೆಯೇ?

ಹಾಗಂತ ಆರೋಪಿ ಪರ ವಕೀಲರು ವಾದಿಸಿದ್ದಾರೆ. ಈಗಾಗಲೇ ಕೋರ್ಟ್ ಗೆ ಆರೋಪಿ ವಿಚಾರಣೆಯ ಅಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಸಲ್ಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ.

ಇಷ್ಟು ದಿನ ಕಾಲ ಪೊಲೀಸರು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡು ಆರೋಪಿಗೆ ಹಿಂಸೆ ನೀಡಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದ್ದಾರೆ. ವಿಚಾರಣೆ ನೆಪದಲ್ಲಿ 18 ದಿನಕ್ಕೂ ಹೆಚ್ಚು ಕಾಲ ಹಿಂಸೆ ನೀಡಿದ್ದಾರೆ. ಇದಕ್ಕಿಂತ ಹೆಚ್ಚು ಗುಂಡಿಕ್ಕಿ ಕೊಲ್ಲುವುದು ಒಳ್ಳೆಯದಿತ್ತು ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments