Webdunia - Bharat's app for daily news and videos

Install App

ಶಾಸಕರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು: ದೂರು ದಾಖಲು

Webdunia
ಶನಿವಾರ, 14 ಅಕ್ಟೋಬರ್ 2017 (18:59 IST)
ಮಂಗಳೂರು: ಕಿಡಿಗೇಡಿಗಳು ಶಾಸಕ ಬಿ.ಮೊಯಿದ್ದೀನ್  ಬಾವ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿರುವ ಘಟನೆ ನಡೆದಿದೆ.

ಕಾಂಕ್ರೀಟ್ ರಸ್ತೆಗೆ 12 ಕೋಟಿ ರೂ. ವೆಚ್ಚದಲ್ಲಿ ನಡೆಯುವ ಕಾಮಗಾರಿಗೆ ಶಾಸಕರ ವಿಶೇಷ ಮುತವರ್ಜಿಯಿಂದ ಪಡೆದ ಅನುದಾನದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಥಳೀಯ ನಾಗರಿಕರು ಹಾಗೂ ಬೆಂಬಲಿಗರು, ಕೈಗಾರಿಕೋದ್ಯಮಿಗಳು ಮೊಯಿದ್ದೀನ್ ಬಾವಗೆ ಅಭಿನಂದನೆ ಸಲ್ಲಿಸಲು ಫ್ಲೆಕ್ಸ್‌ ಹಾಕಿದ್ದರು.

ಆದರೆ ಕಿಡಿಗೇಡಿಗಳು 4 ಫ್ಲೆಕ್ಸ್ ಬೋರ್ಡ್‌ಗಳನ್ನು ಹರಿದು ಹಾಕಿದ್ದಾರೆ. ಪದೇಪದೇ ಬ್ಯಾನರ್ ಹರಿದು ಹಾಕುತ್ತಿದ್ದು, ಕೃತ್ಯವೆಸಗಿರುವವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶಾಸಕ ಮೊಹಯುದ್ದೀನ್‌ ಬಾವ ಆಪ್ತ ಹ್ಯಾರಿಸ್ ಬೈಕಂಪಾಡಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments