Webdunia - Bharat's app for daily news and videos

Install App

ಹೃದಯಾಘಾತದಿಂದ ಪೊಲೀಸ್ ಕಾನ್ಸ್​​ಟೇಬಲ್ ಸಾವು

Webdunia
ಗುರುವಾರ, 24 ಆಗಸ್ಟ್ 2023 (17:40 IST)
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಪೊಲೀಸ್ ಕಾನ್ಸಟೇಬಲ್ ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋದಾಗ ಹೃದಯಘಾತವಾಗಿ ಮೃತಪಟ್ಟಿದ್ದಾರೆ. ಗೋಗಿ ಠಾಣೆಯ ದೇವಿಂದ್ರಪ್ಪ ಮೃತ ಕಾನ್ಸ್​​ಟೇಬಲ್. ಕಳೆದ ಮೂರು‌ ತಿಂಗಳಿನಿಂದ‌ ಅನಾರೋಗ್ಯದಿಂದ ಬಳಲುತ್ತಿದ್ರು. ಜೂನ್​ನಿಂದ ಅನಾರೋಗ್ಯದ ಹಿನ್ನೆಲೆ ರಜೆಯಲ್ಲಿದ್ರು. ತೀವ್ರ ಜ್ವರದಿಂದ ಬಳಲುತ್ತಿದ್ದ ದೇವಿಂದ್ರಪ್ಪ ನಿನ್ನೆ ಆಸ್ಪತ್ರೆಗೆ ತೋರಿಸಲು ಬೆಂಗಳೂರಿಗೆ‌ ಹೋಗಿದ್ರು.. ಆಸ್ಪತ್ರೆಗೆ ತೋರಿಸುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ 16 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಿಂದ್ರಪ್ಪ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments