Select Your Language

Notifications

webdunia
webdunia
webdunia
webdunia

ಸುಖಸಮ್ಮನೆ ವಾಹನ ತಡೆದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್

ಸುಖಸಮ್ಮನೆ ವಾಹನ ತಡೆದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್
ಬೆಂಗಳೂರು , ಮಂಗಳವಾರ, 19 ಜುಲೈ 2022 (20:55 IST)
ಸುಖಾ ಸುಮ್ಮನೆ ದ್ವಿಚಕ್ರ ವಾಹನಗಳನ್ನು ತಡೆಹಿಡಿಯುತ್ತಿದ್ದ ಹೆಚ್.ಎಸ್.ಆರ್ ಟ್ರಾಫಿಕ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಅನ್ನು ಅಮಾನತು ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ಬೆಳ್ಳಂದೂರು `eco space' ಬಳಿ ಸುಖಾ ಸುಮ್ಮನೆ ದ್ವಿಚಕ್ರ ವಾಹನ ತಡೆಯುತ್ತಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮಸೀದಿ ತೆರವಿಗೆ ಬಿಬಿಎಂಪಿ ನೋಟಿಸ್