Webdunia - Bharat's app for daily news and videos

Install App

ಬಿಜೆಪಿ ಅಡಳಿತದಲ್ಲಿ ಪೊಲೀಸರಿಗೆ ಸಮಸ್ಯೆಗಳಿರಲಿಲ್ಲವೇ: ಉಗ್ರಪ್ಪ

Webdunia
ಬುಧವಾರ, 1 ಜೂನ್ 2016 (15:08 IST)
ಬಿಜೆಪಿ ಅಡಳಿತದಲ್ಲಿ ಪೊಲೀಸರಿಗೆ ಸಮಸ್ಯೆಗಳಿರಲಿಲ್ಲವೇ,ದಯಮಾಡಿ ಬೇರೆಯವರ ಪ್ರೇರಣೆಯಿಂದ ಮುಷ್ಕರಕ್ಕೆ ಮುಂದಾಗಬೇಡಿ ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮನವಿ ಮಾಡಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ,ಸರಕಾರ ಪೊಲೀಸರ ಬೇಡಿಕೆ ಈಡೇರಿಸಲು ಬದ್ಧವಾಗಿದೆ. ಮಾತುಕತೆಯಿಂದ ಬೇಡಿಕೆಗಳ ಈಡೇರಿಕೆ ಸಾಧ್ಯವಿರುವುದರಿಂದ ಮಾತುಕತೆಗೆ ಬನ್ನಿ ಎಂದು ಕರೆ ನೀಡಿದ್ದಾರೆ.
 
ಪೊಲೀಸ್ ಇಲಾಖೆ ಶಿಸ್ತು ಬದ್ಧ ಇಲಾಖೆಯಾಗಿದೆ. ಪ್ರತಿಭಟನೆ ನಡೆಸಿ ಪೊಲೀಸ್ ಇಲಾಖೆಯ ಘನತೆ ಗೌರವಕ್ಕೆ ಕುಂದು ತರಬೇಡಿ ಎಂದು  ಪೊಲೀಸ್ ಸಿಬ್ಬಂದಿಗೆ ಕಿವಿಮಾತು ಹೇಳಿದ್ದಾರೆ.
  
ಸುಪ್ರೀಂಕೋರ್ಟ್ ಆದೇಶದಂತೆ ಪೊಲೀಸರು ಪ್ರತಿಭಟನೆ ನಡೆಸುವಂತಿಲ್ಲ. ವಿಪಕ್ಷಗಳು ಅನಗತ್ಯವಾಗಿ ಪ್ರಚಾರ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿವೆ ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments