Webdunia - Bharat's app for daily news and videos

Install App

ಮಕ್ಕಳಿಲ್ಲವೆಂದು ಹಂಗಿಸಿದ್ದಕ್ಕೆ ನೇಣಿಗೆ ಶರಣಾದ ಪೊಲೀಸ್ ದಂಪತಿ

Webdunia
ಶನಿವಾರ, 19 ಡಿಸೆಂಬರ್ 2020 (09:43 IST)
ಬೆಂಗಳೂರು: ಮಕ್ಕಳಾಗಿಲ್ಲವೆಂದು ಪದೇ ಪದೇ ಎಲ್ಲರೂ ಪ್ರಶ್ನಿಸುತ್ತಿದ್ದರಿಂದ ಬೇಸತ್ತ ಪೊಲೀಸ್ ದಂಪತಿ ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.


ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಸುರೇಶ್ ಮತ್ತು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿ.ಬಿ. ಶೀಲಾ ಮೃತ ದಂಪತಿ. ಗುರುವಾರ ರಾತ್ರಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ದಂಪತಿ ಈ ಕೃತ್ಯವೆಸಗಿದ್ದಾರೆ. ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗದ ಕಾರಣ ಮನೆಗೆ ಬಂದ ಸಹೋದ್ಯೋಗಿಗಳಿಗೆ ಇಬ್ಬರೂ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. 10 ವರ್ಷಗಳ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಸಂಬಂಧಿಕರು ಮಕ್ಕಳಾಗದ ವಿಚಾರವಾಗಿ ಪ್ರಶ್ನಿಸುತ್ತಿದ್ದರಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಇಬ್ಬರೂ ಗುರುವಾರ ರಾತ್ರಿ ಜಗಳವಾಡಿಕೊಂಡಿದ್ದಾರೆ. ಬಳಿಕ ಶೀಲಾ ನೇಣು ಹಾಕಿಕೊಂಡಿದ್ದು, ಇದನ್ನು ನೋಡಿ ನಿನ್ನೆ ಮುಂಜಾನೆ ಪತಿ ಸುರೇಶ್ ಕೂಡಾ ಅದೇ ಹಾದಿ ಹಿಡಿದಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯನ್ನಾಧರಿಸಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

iPhone 18 ಲಾಂಚ್ ಆಗುತ್ತಿದ್ದಂತೇ iPhone 17 ಬೆಲೆ ಭಾರೀ ಏರಿಕೆ: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹಲ್ ಚಲ್

ಮತ್ತೊಂದು ಕಾನೂನು ಸಂಕಷ್ಟದ ಸುಳಿಯಲ್ಲಿ ನಟ ದರ್ಶನ್‌: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

ಮುಂದಿನ ಸುದ್ದಿ
Show comments