Webdunia - Bharat's app for daily news and videos

Install App

ಪೊಲೀಸ್ ಇಲಾಖೆ ಗೃಹ ಸಚಿವರ ದಬ್ಬಾಳಿಕೆಗೆ ಸಾಕ್ಷಿ

Webdunia
ಶನಿವಾರ, 16 ಜುಲೈ 2022 (14:33 IST)
ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 
ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಹಾ ಹಂತಕ ಫಯಾಜ್ ಕತೆ ಏನಾಗಿದೆ ನೋಡಿ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಬರೋಬ್ಬರಿ ₹1.3ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ

ರಾಜ್ಯದ ಪ್ರವಾಹ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಲು ದಿಟ್ಟ ನಿರ್ಧಾರ ಕೈಗೊಂಡ ನಿಖಿಲ್‌

ಧರ್ಮಸ್ಥಳ ಬುರುಡೆ ರಹಸ್ಯದಲ್ಲಿ ಮಹತ್ವದ ಬೆಳವಣಿಗೆ, ಎಸ್‌ಐಟಿ ತನಿಖೆಗೆ ಹಾಜರಾದ ಉದಯ್ ಜೈನ್‌

ರಣಮಳೆಗೆ ನರಕಸದೃಶವಾದ ಹಿಮಾಚಲ ಪ್ರದೇಶ‌: ಸಾವಿರಾರು ರಸ್ತೆಗಳ ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments