Webdunia - Bharat's app for daily news and videos

Install App

ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಅಲರ್ಟ್ ಆದ ಪೊಲೀಸ್ ಇಲಾಖೆ

Webdunia
ಶನಿವಾರ, 13 ಮೇ 2023 (19:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಟೈಟ್ ಸೆಕ್ಯೂರಿಟಿ ಮಾಡಲಾಗಿದೆ.ಸಿದ್ದರಾಮಯ್ಯ ನಿವಾಸದ ಬಳಿ ಖಾಕಿಪಡೆ ಬ್ಯಾರಿಕೆಡ್ ಅಳವಡಿಸಿದೆ.ಶಿವಾನಂದ ವೃತ್ತ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ 50 ಕ್ಕೂ ಹೆಚ್ಚು ಪೋಲೀಸರ ನಿಯೋಜನೆ ಮಾಡಲಾಗಿದೆ.ಅಲ್ಲದೇ ಕೈ ಕಾರ್ಯಕರ್ತರು ಸಿದ್ದರಾಮಯ್ಯ ‌ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.
 
 
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ ಸಿದ್ದರಾಮಯ್ಯ ಮನೆಗೆ ಕೈ ಕಾರ್ಯಕರ್ತರು ಆಗಮಿಸಿದ್ದು,ಸಿಹಿ ಹಂಚಿ ಗೆಲುವನ್ನು ಕೈ ಕಾರ್ಯಕರ್ತರು ಸಂಭ್ರಮಿಸಿದ್ರು.ಈ ಬಾರಿ ಮತ್ತೆ ಸಿಎಂ ಸಿದ್ದರಾಮಯ್ಯ ಅಗಲಿದ್ದಾರೆ ಎಂದು  ಕೈ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments