Webdunia - Bharat's app for daily news and videos

Install App

ಪೊಲೀಸ್ ಇಲಾಖೆ ಇನ್ನಷ್ಟು ಜನಸ್ನೇಹಿ ಆಗಲಿದೆ

Webdunia
ಗುರುವಾರ, 6 ಜನವರಿ 2022 (18:22 IST)
ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು 2022ಕ್ಕೆ ಮುನ್ನಡೆ ಯುತ್ತಿದ್ದೇವೆ, ಹೊಸ ಹೊಸ ಸವಾಲುಗಳನ್ನೂ ಎದುರಿಸಲು ಸಜ್ಜಾಗಬೇಕು ಎಂದು ಹೇಳಿದರು.
 
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದಾರೆ. ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ಸಮಯದಲ್ಲಿ ಅಚ್ಚುಕಟ್ಟಾದ ಬಂದೋಬಸ್ತ್ ವ್ಯವಸ್ಥೆ ನಡೆಸಿದ್ದಾರೆ ಎಂದು ಪ್ರಶಂಸಿಸಿದರು.
ಇಲಾಖೆಯ ಹಿರಿಯ ಅಧಿಕಾರಿ ಗಳು, ಸಚಿವರೊಂದಿಗೆ ನೂತನ ವರ್ಷದ ಶುಭಾಶಯ ಗಳನ್ನು ಹಂಚಿಕೊಂಡರು.
 
ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಕುಮಾರ್ ಸೂದ್, ಬೆಂಗಳೂರು ನಗರ ಆಯುಕ್ತ ಶ್ರೀ ಕಮಲ್ ಪಂತ್, ಅಮರ್ ಕುಮಾರ್ ಪಾಂಡೆ , ಅಲೋಕ್ ಮೋಹನ್, Dr ರವೀಂದ್ರ ನಾಥ್ ಹಾಗೂ ಇಲಾಖೆಯ ಇತರ ಅಧಿಕಾರಿಗಳೂ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments