ಪೊಲೀಸ್ ಇಲಾಖೆ ಇನ್ನಷ್ಟು ಜನಸ್ನೇಹಿ ಆಗಲಿದೆ

Webdunia
ಗುರುವಾರ, 6 ಜನವರಿ 2022 (18:22 IST)
ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು 2022ಕ್ಕೆ ಮುನ್ನಡೆ ಯುತ್ತಿದ್ದೇವೆ, ಹೊಸ ಹೊಸ ಸವಾಲುಗಳನ್ನೂ ಎದುರಿಸಲು ಸಜ್ಜಾಗಬೇಕು ಎಂದು ಹೇಳಿದರು.
 
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದಾರೆ. ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ಸಮಯದಲ್ಲಿ ಅಚ್ಚುಕಟ್ಟಾದ ಬಂದೋಬಸ್ತ್ ವ್ಯವಸ್ಥೆ ನಡೆಸಿದ್ದಾರೆ ಎಂದು ಪ್ರಶಂಸಿಸಿದರು.
ಇಲಾಖೆಯ ಹಿರಿಯ ಅಧಿಕಾರಿ ಗಳು, ಸಚಿವರೊಂದಿಗೆ ನೂತನ ವರ್ಷದ ಶುಭಾಶಯ ಗಳನ್ನು ಹಂಚಿಕೊಂಡರು.
 
ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಕುಮಾರ್ ಸೂದ್, ಬೆಂಗಳೂರು ನಗರ ಆಯುಕ್ತ ಶ್ರೀ ಕಮಲ್ ಪಂತ್, ಅಮರ್ ಕುಮಾರ್ ಪಾಂಡೆ , ಅಲೋಕ್ ಮೋಹನ್, Dr ರವೀಂದ್ರ ನಾಥ್ ಹಾಗೂ ಇಲಾಖೆಯ ಇತರ ಅಧಿಕಾರಿಗಳೂ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments