Webdunia - Bharat's app for daily news and videos

Install App

ಸಿಎಂ ಭೇಟಿಗೆ ಬಂದಿದ್ದ ಮಾತೆ ಗಂಗಾಂಬಿಕೆ ದೇವಿವರಿಗೆ ಒಳಬಿಡದ ಪೊಲೀಸರು

Webdunia
ಶುಕ್ರವಾರ, 4 ಆಗಸ್ಟ್ 2023 (19:29 IST)
ಸಿಎಂ‌ ಭೇಟಿಗೆ ಬಂದಿದ್ದ ಮಾತೆ ಗಂಗಾಂಬಿಕೆ ದೇವಿಯನ್ನ ಪೊಲೀಸರು ಒಳಬಿಟ್ಟಿಲ್ಲ.ಬಸವ ಧರ್ಮದ ಪೀಠಾಧ್ಯಕ್ಷೆಯಾದ ಮಾತೆ ಗಂಗಾಂಬಿಕೆ ಬಸವಧರ್ಮ ಪೀಠದ ಆಸ್ತಿ ವಿವಾದದಲ್ಲಿ ಸುದ್ದಿಯಾಗಿದ್ದರು.ಪೂರ್ವ ಅನುಮತಿ ಇಲ್ಲದೆ ಸಿಎಂ‌ ಭೇಟಿ‌ ಮಾಡಲು ಬಂದಿದ್ದ ಮಾತೆ ಗಂಗಾಂಬಿಕೆ ದೇವಿಯನ್ನ ಅನುಮತಿ ಪಡೆದಿಲ್ಲ ಅಂತ ಸಿಎಂ‌ ಮನೆಗೆ ಪೊಲೀಸರು ಬಿಟ್ಟಿಲ್ಲ.
 
ಬಸವ ಧರ್ಮ ಪೀಠದ ಬಗ್ಗೆ ಮಾತುಕತೆಗೆ  ಮಾತೆ ಗಂಗಬಿಕೆ ದೇವಿ ಬಂದಿದ್ದು,ಸಿಎಂ ಭೇಟಿಗೆ ಅವಕಾಶ ಸಿಗದೇ  ಮಾತೆ ಗಂಗಾಂಬಿಕೆ ದೇವಿ ವಾಪಸ್ ಆಗಿದ್ದು,ಸ್ವಲ್ಪ ಹೊತ್ತಿನ ನಂತರ ಮತ್ತೆ ಸಿಎಂ ನಿವಾಸಕ್ಕೆ ಅನುನತಿಯೊಂದಿಗೆ ಮಾತೆ ಗಂಗಾಂಬಿಕೆ ಒಳಗೆ ಹೋಗಿದ್ದಾರೆ.ಎರಡನೇ ಸಲ ಅನುಮತಿ ಪಡೆದಿದ್ದ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಒಳಗೆ ಪೊಲೀಸರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments