ಸಿಎಂ ಭೇಟಿಗೆ ಬಂದಿದ್ದ ಮಾತೆ ಗಂಗಾಂಬಿಕೆ ದೇವಿವರಿಗೆ ಒಳಬಿಡದ ಪೊಲೀಸರು

Webdunia
ಶುಕ್ರವಾರ, 4 ಆಗಸ್ಟ್ 2023 (19:29 IST)
ಸಿಎಂ‌ ಭೇಟಿಗೆ ಬಂದಿದ್ದ ಮಾತೆ ಗಂಗಾಂಬಿಕೆ ದೇವಿಯನ್ನ ಪೊಲೀಸರು ಒಳಬಿಟ್ಟಿಲ್ಲ.ಬಸವ ಧರ್ಮದ ಪೀಠಾಧ್ಯಕ್ಷೆಯಾದ ಮಾತೆ ಗಂಗಾಂಬಿಕೆ ಬಸವಧರ್ಮ ಪೀಠದ ಆಸ್ತಿ ವಿವಾದದಲ್ಲಿ ಸುದ್ದಿಯಾಗಿದ್ದರು.ಪೂರ್ವ ಅನುಮತಿ ಇಲ್ಲದೆ ಸಿಎಂ‌ ಭೇಟಿ‌ ಮಾಡಲು ಬಂದಿದ್ದ ಮಾತೆ ಗಂಗಾಂಬಿಕೆ ದೇವಿಯನ್ನ ಅನುಮತಿ ಪಡೆದಿಲ್ಲ ಅಂತ ಸಿಎಂ‌ ಮನೆಗೆ ಪೊಲೀಸರು ಬಿಟ್ಟಿಲ್ಲ.
 
ಬಸವ ಧರ್ಮ ಪೀಠದ ಬಗ್ಗೆ ಮಾತುಕತೆಗೆ  ಮಾತೆ ಗಂಗಬಿಕೆ ದೇವಿ ಬಂದಿದ್ದು,ಸಿಎಂ ಭೇಟಿಗೆ ಅವಕಾಶ ಸಿಗದೇ  ಮಾತೆ ಗಂಗಾಂಬಿಕೆ ದೇವಿ ವಾಪಸ್ ಆಗಿದ್ದು,ಸ್ವಲ್ಪ ಹೊತ್ತಿನ ನಂತರ ಮತ್ತೆ ಸಿಎಂ ನಿವಾಸಕ್ಕೆ ಅನುನತಿಯೊಂದಿಗೆ ಮಾತೆ ಗಂಗಾಂಬಿಕೆ ಒಳಗೆ ಹೋಗಿದ್ದಾರೆ.ಎರಡನೇ ಸಲ ಅನುಮತಿ ಪಡೆದಿದ್ದ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಒಳಗೆ ಪೊಲೀಸರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ video

Delhi Blast: ಸಂತ್ರಸ್ತರ ಕುಟುಂಬದ ಜತೆ ಸರ್ಕಾರವಿರುತ್ತದೆ, ರೇಖಾ ಗುಪ್ತಾ ಸಂತಾಪ

ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ನೇ ಬಿಡಲ್ಲ: ಪ್ರಧಾನಿ ಮೋದಿ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಅಮಿತ್ ಶಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments