Webdunia - Bharat's app for daily news and videos

Install App

ರವಿ ಬೆಳಗೆರೆ ಸಿಗರೇಟ್ ಕೊಡದೇ ಸತಾಯಿಸಿದ ಪೊಲೀಸರು

Webdunia
ಸೋಮವಾರ, 11 ಡಿಸೆಂಬರ್ 2017 (11:06 IST)
ಬೆಂಗಳೂರು: ಕೊಲೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಪತ್ರಕರ್ತ ರವಿ ಬೆಳಗೆರೆ ಸಿಗರೇಟ್ ಚಟ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿತ್ತು.
 

ಸಿಗರೇಟ್ ಕೊಡಿ ಎಂದು ರವಿ ಬೆಳಗೆರೆ ನಿನ್ನೆ ಪೊಲೀಸರ ಮೇಲೆ ಮೊಂಡು ಮಾಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಪೊಲೀಸರು ರವಿ ಬೆಳಗೆರೆಗೆ ಸಿಗರೇಟ್ ಸೇದಲು ಅವಕಾಶ ನೀಡಿದ್ದಾರೆಂಬ ಮಾಧ್ಯಮ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸಿಗರೇಟ್ ನೀಡಲಿಲ್ಲ.

ನಿನ್ನೆಯಿಂದ ಸಿಗರೇಟ್ ಸೇದಲು ಅವಕಾಶ ಕೊಟ್ಟಿಲ್ಲ. ಸಿಗರೇಟ್ ಗೆ ಅಡಿಕ್ಟ್ ಆಗಿದ್ದ ರವಿ ಬೆಳಗೆರೆ ಸಿಗರೇಟ್ ಸಿಕ್ಕರಷ್ಟೇ ಪ್ರಶ್ನೆಗೆ ಉತ್ತರಿಸುವೆ ಎಂದು ಮೊಂಡು ಹಠ ಮಾಡುತ್ತಿದ್ದರಂತೆ. ಆದರೆ ಪೊಲೀಸರು ಇದೀಗ ಸಿಗರೇಟ್ ಕೊಡದೇ ಇರುವುದರಿಂದ ರಾತ್ರಿಯಿಡೀ ರವಿ ಬೆಳಗೆರೆ ಚಡಪಡಿಸುತ್ತಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments