Select Your Language

Notifications

webdunia
webdunia
webdunia
Wednesday, 9 April 2025
webdunia

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್; ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಬೆಂಗಳೂರು
ಬೆಂಗಳೂರು , ಸೋಮವಾರ, 12 ಅಕ್ಟೋಬರ್ 2020 (09:24 IST)
ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.

2 ದಿನಗಳ ಹಿಂದೆ 4 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯ ಎಸಗಿದ್ದ. ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೇಸ್ ನಡೆದಿದೆ. ಮುಂಜಾನೆ ಆರೋಪಿ ದಿನೇಶ್ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ.

ತಕ್ಷಣ ಆರೋಪಿ ದಿನೇಶ್ ಕಾಲಿಗೆ ಪೊಲೀಸರಿಂದ ಫೈರಿಂಗ್ ಮಾಡಿ ಆರ್.ಆರ್.ಕೆ. ಕಲ್ಯಾಣಮಂಟಪ ಬಳಿ ಆರೋಪಿ ದಿನೇಶ್ ಸೆರೆಹಿಡಿಯಲಾಗಿದೆ. ಗಾಯಾಳು ಆರೋಪಿಗೆ  ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೆಳೆಯನೊಂದಿಗೆ ಇದ್ದ ಯುವತಿಯನ್ನು ನಿರ್ಜನಕ್ಕೆ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ಹೀಗಾ ಮಾಡೋದು?