Webdunia - Bharat's app for daily news and videos

Install App

ಪಾದಚಾರಿಗಳಿಗೆ ಫೈನ್ ಹಾಕ್ತಾರೆ ಹುಷಾರು

Webdunia
ಭಾನುವಾರ, 23 ಜನವರಿ 2022 (16:19 IST)
ವಾಹನ ಸವಾರರಿಗೆ ಮಾತ್ರವಲ್ಲ ಇನ್ಮುಂದೆ ಪಾದಾಚಾರಿಗಳಿಗೂ ದಂಡ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಚಿಂತನೆ ನಡೆಸಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ರಸ್ತೆಯನ್ನ ದಾಟಬೇಕು. ಜೀಬ್ರಾ ಕ್ರಾಸ್​ ಹೊರತುಪಡಿಸಿ ಎಲ್ಲೆಂದರಲ್ಲಿ ರಸ್ತೆ ದಾಟಿದರೆ, ಅಂತಹವರಿಗೆ ದಂಡ ವಿಧಿಸಲು ಸಂಚಾರಿ ಪೊಲೀಸ್​ ಇಲಾಖೆ ಮುಂದಾಗಿದೆ.
ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದರು. ಅಪಘಾತಗಳಿಂದ ಜನರ ಜೀವ ಉಳಿಸಲು ಹೊಸ ನಿಯಮ ತರುವ ಪ್ರಸ್ತಾವನೆಯನ್ನು ಸಂಚಾರಿ ಪೊಲೀಸ್​ ಇಲಾಖೆ ತಯಾರು ಮಾಡಿದೆ. ಆದರೆ, ಈ ಹೊಸ ನಿಯಮ ಜಾರಿಗೂ ಮುನ್ನವೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದು, ನಗರದಲ್ಲಿ ಜೀಬ್ರಾ ಕ್ರಾಸ್​ ವ್ಯವಸ್ಥೆ ಎಷ್ಟರ ಮಟ್ಟಿಗೆ ಇದೆ ಎಂಬ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments