Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಕಾಮತೃಷೆ ತೀರಿಸಿದ ಆರೋಪಿಗೆ ಪೊಲೀಸರ ಗುಂಡೇಟು

Webdunia
ಮಂಗಳವಾರ, 13 ಅಕ್ಟೋಬರ್ 2020 (11:17 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಗುಂಡೇಟು ನೀಡಿ ಸೆರೆ ಹಿಡಿದಿದ್ದಾರೆ.


ಚೆನ್ನೈ ಮೂಲದ ದಿನೇಶ್ ಎಂಬಾತ ಆರೋಪಿ. ಈತ ಮೆಜೆಸ್ಟಿಕ್ ಬಳಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಮೆಜೆಸ್ಟಿಕ್ ಬಳಿ ಆಟಿಕೆ ವ್ಯಾಪಾರ ಮಾಡುವ ಕುಟುಂಬವೊಂದರ ಹೆಣ್ಣು ಮಗುವನ್ನು ರಾತ್ರಿ ಅಪಹರಿಸಿ ಇನ್ನೊಂದೆಡೆ ಕರೆದೊಯ್ದು ಮಾನಭಂಗ ಮಾಡಿದ್ದ. ಈತನನ್ನು ಇದೀಗ ಎಎಸ್ಐ ವೆಂಕಟಪ್ಪ ನೇತೃತ್ವದ ತಂಡ ಸೆರೆ ಹಿಡಿದಿದೆ. ಆರೋಪಿ ಮಾಡಿದ ಹಲ್ಲೆಯಿಂದ ಪೊಲೀಸರಿಗೂ ಗಾಯವಾಗಿದೆ. ಆರೋಪಿಗೆ ಈ ಮೊದಲೇ ಅಪರಾಧದ ಹಿನ್ನಲೆಯಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments