ಅಪ್ರಾಪ್ತೆ ಮೇಲೆ ಕಾಮತೃಷೆ ತೀರಿಸಿದ ಆರೋಪಿಗೆ ಪೊಲೀಸರ ಗುಂಡೇಟು

Webdunia
ಮಂಗಳವಾರ, 13 ಅಕ್ಟೋಬರ್ 2020 (11:17 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಗುಂಡೇಟು ನೀಡಿ ಸೆರೆ ಹಿಡಿದಿದ್ದಾರೆ.


ಚೆನ್ನೈ ಮೂಲದ ದಿನೇಶ್ ಎಂಬಾತ ಆರೋಪಿ. ಈತ ಮೆಜೆಸ್ಟಿಕ್ ಬಳಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಮೆಜೆಸ್ಟಿಕ್ ಬಳಿ ಆಟಿಕೆ ವ್ಯಾಪಾರ ಮಾಡುವ ಕುಟುಂಬವೊಂದರ ಹೆಣ್ಣು ಮಗುವನ್ನು ರಾತ್ರಿ ಅಪಹರಿಸಿ ಇನ್ನೊಂದೆಡೆ ಕರೆದೊಯ್ದು ಮಾನಭಂಗ ಮಾಡಿದ್ದ. ಈತನನ್ನು ಇದೀಗ ಎಎಸ್ಐ ವೆಂಕಟಪ್ಪ ನೇತೃತ್ವದ ತಂಡ ಸೆರೆ ಹಿಡಿದಿದೆ. ಆರೋಪಿ ಮಾಡಿದ ಹಲ್ಲೆಯಿಂದ ಪೊಲೀಸರಿಗೂ ಗಾಯವಾಗಿದೆ. ಆರೋಪಿಗೆ ಈ ಮೊದಲೇ ಅಪರಾಧದ ಹಿನ್ನಲೆಯಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ ಎಚ್ಚರಿಕೆ ಬಗ್ಗೆ ತಪ್ಪದೇ ಗಮನಿಸಿ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments