Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಕಾಮತೃಷೆ ತೀರಿಸಿದ ಆರೋಪಿಗೆ ಪೊಲೀಸರ ಗುಂಡೇಟು

Webdunia
ಮಂಗಳವಾರ, 13 ಅಕ್ಟೋಬರ್ 2020 (11:17 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಗುಂಡೇಟು ನೀಡಿ ಸೆರೆ ಹಿಡಿದಿದ್ದಾರೆ.


ಚೆನ್ನೈ ಮೂಲದ ದಿನೇಶ್ ಎಂಬಾತ ಆರೋಪಿ. ಈತ ಮೆಜೆಸ್ಟಿಕ್ ಬಳಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಮೆಜೆಸ್ಟಿಕ್ ಬಳಿ ಆಟಿಕೆ ವ್ಯಾಪಾರ ಮಾಡುವ ಕುಟುಂಬವೊಂದರ ಹೆಣ್ಣು ಮಗುವನ್ನು ರಾತ್ರಿ ಅಪಹರಿಸಿ ಇನ್ನೊಂದೆಡೆ ಕರೆದೊಯ್ದು ಮಾನಭಂಗ ಮಾಡಿದ್ದ. ಈತನನ್ನು ಇದೀಗ ಎಎಸ್ಐ ವೆಂಕಟಪ್ಪ ನೇತೃತ್ವದ ತಂಡ ಸೆರೆ ಹಿಡಿದಿದೆ. ಆರೋಪಿ ಮಾಡಿದ ಹಲ್ಲೆಯಿಂದ ಪೊಲೀಸರಿಗೂ ಗಾಯವಾಗಿದೆ. ಆರೋಪಿಗೆ ಈ ಮೊದಲೇ ಅಪರಾಧದ ಹಿನ್ನಲೆಯಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments