Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಕಾಮತೃಷೆ ತೀರಿಸಿದ ಆರೋಪಿಗೆ ಪೊಲೀಸರ ಗುಂಡೇಟು

Webdunia
ಮಂಗಳವಾರ, 13 ಅಕ್ಟೋಬರ್ 2020 (11:17 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಮಾಡಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಗುಂಡೇಟು ನೀಡಿ ಸೆರೆ ಹಿಡಿದಿದ್ದಾರೆ.


ಚೆನ್ನೈ ಮೂಲದ ದಿನೇಶ್ ಎಂಬಾತ ಆರೋಪಿ. ಈತ ಮೆಜೆಸ್ಟಿಕ್ ಬಳಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಮೆಜೆಸ್ಟಿಕ್ ಬಳಿ ಆಟಿಕೆ ವ್ಯಾಪಾರ ಮಾಡುವ ಕುಟುಂಬವೊಂದರ ಹೆಣ್ಣು ಮಗುವನ್ನು ರಾತ್ರಿ ಅಪಹರಿಸಿ ಇನ್ನೊಂದೆಡೆ ಕರೆದೊಯ್ದು ಮಾನಭಂಗ ಮಾಡಿದ್ದ. ಈತನನ್ನು ಇದೀಗ ಎಎಸ್ಐ ವೆಂಕಟಪ್ಪ ನೇತೃತ್ವದ ತಂಡ ಸೆರೆ ಹಿಡಿದಿದೆ. ಆರೋಪಿ ಮಾಡಿದ ಹಲ್ಲೆಯಿಂದ ಪೊಲೀಸರಿಗೂ ಗಾಯವಾಗಿದೆ. ಆರೋಪಿಗೆ ಈ ಮೊದಲೇ ಅಪರಾಧದ ಹಿನ್ನಲೆಯಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಮುಂದಿನ ಸುದ್ದಿ
Show comments