Webdunia - Bharat's app for daily news and videos

Install App

ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಆಗಿದ್ದೇನು ಗೊತ್ತಾ?

Webdunia
ಸೋಮವಾರ, 16 ಜುಲೈ 2018 (11:24 IST)
ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಪರಾರಿಯಾಗಲು ಯತ್ನಿಸಿದ 
ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆದಿದೆ.

 
ಪೊಲೀಸ್ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದಾಗ ರೌಡಿ ಮೇಲೆ ಶಿವಮೊಗ್ಗ ಪೊಲೀಸರಿಂದ ಫೈರಿಂಗ್ ನಡೆದಿದೆ. ಘಟನೆಯಲ್ಲಿ ರೌಡಿ  ಆಸಿಫ್ ಕಾಲಿಗೆ ಗುಂಡೇಟು ತಗುಲಿದೆ. ಕಳೆದ ವಾರ ಉದ್ಯಮಿ ಹೆವನ್ ಅಬೀಬ್ ಅಳಿಯ ಸಮಿವುಲ್ಲಾ ಮತ್ತು ಅನ್ಸರ್ ಅಪಹರಿಸಿದ್ದ ಚೋರ್ ಬಚ್ಚೆ ಗ್ಯಾಂಗ್ ನಲ್ಲಿ ಆಸೀಫ್ ಬಂಧಿತನಾಗಿದ್ದನು.

ಮತ್ತೊಬ್ವ ಆರೋಪಿಯ ಪತ್ತೆಗಾಗಿ ಆಸಿಫ್ ನನ್ನು ಕರೆದೊಯ್ದ ಸಂದರ್ಭದಲ್ಲಿ ಯುರಿನ್ ಗೆ ಹೋಗುವುದಾಗಿ ನೆಪ ಹೇಳಿ ನಂತರ ಅಲ್ಲೆ ಇದ್ದ ರಾಡಿನಿಂದ ತುಂಗಾ ನಗರ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾನೆ. ಅಷ್ಟೇ ಅಲ್ಲ ಏರ್ ಫೈರ್ ಮಾಡಿದರೂ ಹೆದರದ ಆರೋಪಿಯ ಬಲಗಾಲಿಗೆ ಫೈರ್ ಮಾಡಿ ಬಂಧನ ಮಾಡಲಾಗಿದೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments