ಪೊಲೀಸ್ ಬಂದೋಬಸ್ತ್ ಹೆಚ್ಚಿಸಬೇಕು : ಪ್ರವೀಣ್ ಸೂದ್

Webdunia
ಸೋಮವಾರ, 1 ಆಗಸ್ಟ್ 2022 (15:59 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.
 
ಮಂಗಳೂರು ಕೊಲೆ ಪ್ರಕರಣಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ಕೊಟ್ಟರು.

ಗಡಿಪ್ರದೇಶದಲ್ಲಿ ತಪಾಸಣೆ ಜಾಸ್ತಿ ಮಾಡಬೇಕು. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದನ್ನು ಸ್ವಲ್ಪ ಹೆಚ್ಚು ಮಾಡಬೇಕು ಎಂದು ಸರ್ಕಾರದ ಕಡೆಯಿಂದ ಚರ್ಚೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯಿರಲಿದೆಯೇ, ಇಲ್ಲಿದೆ ಮಹತ್ವದ ಮಾಹಿತಿ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ಮುಂದಿನ ಸುದ್ದಿ
Show comments