Webdunia - Bharat's app for daily news and videos

Install App

ಕೊಡಗು ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಹತ್ಯೆ: ಮರದ ಮೇಲಿತ್ತು ರುಂಡ!

Krishnaveni K
ಶನಿವಾರ, 11 ಮೇ 2024 (15:49 IST)
ಮಡಿಕೇರಿ: ಸೋಮಾರಪೇಟೆಯ ಸೊರ್ಲಬ್ಬಿ ಗ್ರಾಮದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಮಾಡಿದ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬಾಲಕಿಯ ರುಂಡ ಕತ್ತರಿಸಿದ್ದ ಹಂತಕ ಅದನ್ನು ಮರದ ಮೇಲೆ ನೇತು ಹಾಕಿದ್ದ. ಅದೀಗ ಪತ್ತೆಯಾಗದೆ.

ಬಾಲಕಿಯನ್ನು ಮನೆಯಿಂದ ಕೆಲವು ದೂರ ಎಳೆದೊಯ್ದಿದ್ದ ಆರೋಪಿ ಪ್ರಕಾಶ್ ಆಕೆಯ ರುಂಡ ಕತ್ತರಿಸಿ ಹತ್ಯೆ ಮಾಡಿದ್ದ. ಹುಡುಕಾಟ ನಡೆಸಿದ್ದಾಗ ಪೊಲೀಸರಿಗೆ ಆಕೆಯ ದೇಹ ಮಾತ್ರ ಸಿಕ್ಕಿತ್ತು. ರುಂಡ ಎಲ್ಲೂ ಸಿಕ್ಕಿರಲಿಲ್ಲ. ಇದೀಗ ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಈ ವೇಳೆ ಬಾಲಕಿಯ ರುಂಡ ಎಲ್ಲಿದೆ ಎಂಬ ವಿಚಾರ ಆತ ಬಾಯ್ಬಿಟ್ಟಿದ್ದ. ಹತ್ಯೆ ಮಾಡಿದ ಸ್ಥಳದಲ್ಲಿಯೇ ಮರದ ಮೇಲೆ ರುಂಡ ನೇತು ಹಾಕಿದ್ದ. ಸ್ಥಳ ಮಹಜರು ನಡೆಸುವಾಗ ಪೊಲೀಸರಿಗೆ ರುಂಡವಿರುವ ಜಾಗ ತೋರಿಸಿದ್ದ. ಈತನ ಕೃತ್ಯಕ್ಕೆ ಪೊಲೀಸರಿಗೆ ಬೆಚ್ಚಿಬಿದ್ದಿದ್ದಾರೆ.

ಬಳಿಕ ಪೊಲೀಸರು ಆರೋಪಿ ಪ್ರಕಾಶ್ ಮತ್ತು ಬಾಲಕಿಯ ರುಂಡದ ಜೊತೆಗೆ ಆಕೆಯ ಮನೆಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮೃತ ಬಾಲಕಿಯ ಸಹೋದರ ರುಂಡ ಗುರುತಿಸಿದ್ದ. ಆರೋಪಿಯನ್ನು ನೋಡುತ್ತಿದ್ದಂತೇ ಆಕ್ರೋಶಗೊಂಡ ಆತ ಗನ್ ಹಿಡಿದು ಆರೊಪಿಯನ್ನು ಸಾಯಿಸಲು ಪ್ರಯತ್ನ ಪಟ್ಟಿದ್ದಾನೆ. ಬಳಿಕ ಪೊಲೀಸರು ತಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments