Webdunia - Bharat's app for daily news and videos

Install App

ಪೊಲೀಸ್ ದೌರ್ಜನ್ಯ: ವಾಟಾಳ್ ನಾಗರಾಜ್ ಆಕ್ರೋಶ

Webdunia
ಶುಕ್ರವಾರ, 5 ಆಗಸ್ಟ್ 2016 (16:40 IST)
ಯಮನೂರಿನಲ್ಲಿ ಪೊಲೀಸರಿಂದ ಅಮಾಯಕರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕೃತ್ಯ ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿಗೆ ಭೇಟಿ ನೀಡಿದ ಅವರು, ಯಮನೂರಿನಲ್ಲಿ ಪೊಲೀಸರು ಯಮನಂತೆ ವರ್ತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಬಂಧಿತ ರೈತರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 
 
ಯಮನೂರಿನಲ್ಲಿ ಪೊಲೀಸರು ಕಲ್ಲಿನಿಂದ ಹೊಡೆದು ಅಮಾಯಕರ ಮನೆ ಬಾಗಿಲುಗಳನ್ನು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರು ಬಳಸಿರುವ ಕಲ್ಲನ್ನು ತೆಗೆದುಕೊಂಡು ಮುಖ್ಯಮಂತ್ರಿಯವರಿಗೆ ತೋರಿಸುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments