Webdunia - Bharat's app for daily news and videos

Install App

ಅನಂತಮೂರ್ತಿ ನಿಧನಕ್ಕೆ ಪಟಾಕಿ ಸಂಭ್ರಮ: ಪೊಲೀಸರಿಂದ ಕೇಸು ದಾಖಲು

Webdunia
ಶನಿವಾರ, 23 ಆಗಸ್ಟ್ 2014 (15:29 IST)
ಖ್ಯಾತ ಸಾಹಿತಿ ಅನಂತಮೂರ್ತಿ ನಿಧನಕ್ಕೆ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ವಿರುದ್ದ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ಪೊಲೀಸರು ಕೆಲವು ಅಪರಿಚಿತ ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್‌ಗಳ  ಅಡಿಯಲ್ಲಿ ಕೇಸು ದಾಖಲಿಸಿದರು.

ಈ ಘಟನೆಯ ವಿಡಿಯೋ ದೃಶ್ಯ ಮತ್ತು ಛಾಯಚಿತ್ರಗಳು ತಮ್ಮ ಬಳಿಯಿದ್ದು ಕಿಡಿಗೇಡಿಗಳನ್ನು ಹಿಡಿಯುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರಿನ ನಾಲ್ಕು ಕಡೆಗಳಲ್ಲಿ ಮತ್ತು ಚಿಕ್ಕಮಗಳೂರಿನ ಒಂದು ಕಡೆ ಅನಂತಮೂರ್ತಿ ಮೃತರಾದ ಸುದ್ದಿ ಹೊರಬೀಳುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

ಬಿಜೆಪಿ ವಿರೋಧಿ ನಿಲುವನ್ನು ಹೊಂದಿದ್ದ ಅನಂತಮೂರ್ತಿ ಮೋದಿ ಪ್ರಧಾನಿಯಾದರೆ ದೇಶ ಬಿಡುವುದಾಗಿ ತಿಳಿಸಿದ್ದರು. 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments