Webdunia - Bharat's app for daily news and videos

Install App

ವಿಚಾರಣೆಗೆ ಬಂದ ಪೊಲೀಸ್ ಅಧಿಕಾರಿಯನ್ನೇ ಕೂಡಿ ಹಾಕಿದರು..!

Webdunia
ಭಾನುವಾರ, 5 ಫೆಬ್ರವರಿ 2017 (12:13 IST)
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಆಗಮಿಸಿದ ಪೊಲೀಸ್ ಅಧಿಕಾರಿಯನ್ನೇ ಜ್ಯುವೆಲ್ಲರಿ ಶಾಪ್`ನಲ್ಲಿ ಕೂಡಿಹಾಕಿದ ಘಟನೆ ಕಲಬುರಗಿಲ್ಲಿ ನಡೆದಿದೆ.

ಇನ್ಸ್`ಪೆಕ್ಟರ್ ಜೇಮ್ಸ್ ವಿಚಾರಣೆಗೆ ಗೋವಿಂದ ಜುವೆಲ್ಲರಿಗೆ ಬಂದಿದ್ದರು. ಈ ಸಂದರ್ಭ ಕದ್ದ ಮಾಲ. ನ್ನ ನಾವು ಖರೀದಿಸಿಲ್ಲ ಪರೀಕ್ಷಿಸಿಕೊಳ್ಳಿ ಎಂದು ಮಳಿಗೆಗೆ ಕರೆದೊಯ್ದಿದ್ದಾರೆ. ಈ ಸಂದರ್ಭ ಮಳಿಗೆ ಸಿಬ್ಬಂದಿ ಮತ್ತು ಇನ್ಸ್`ಪೆಕ್ಟರ್ ನಡುವೆ ಮಾತಿ ಚಕಮಕಿ ನಡೆದಿದೆ. ಬಳಿಕ ಸಿಬ್ಬಂದಿ ಶೆಟರ್ ಎಳೆದು ಇನ್ಸ್`ಪೆಕ್ಟರನ್ನ ಕೂಡಿ ಹಾಕಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದದು ಸ್ಥಳಕ್ಕಾಗಮಿಸಿದ ಹಿರಿಯ ಅಧಿಕಾರಿಗಳು ಕೂಡಿ ಹಾಕಿ ವಿಚಾರಣೆಗೆ ಅಡ್ಡಿಪಡಿಸಿದ ಆರೋಪದಡಿ ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments