ಪೊಲೀಸರ ಲಾಠಿ ಚಾರ್ಜ್ ಗೂ ಜಗ್ಗದ ಹಿಂದೂ ಕಾರ್ಯಕರ್ತರು ...!!

Webdunia
ಗುರುವಾರ, 28 ಜುಲೈ 2022 (16:33 IST)
ಬಿಜೆಪಿ ನಾಯಕರು ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
 
ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ.
 
ಇದರ ಮಧ್ಯೆ ಪರಿಸ್ಥಿತಿ ಒಂದು ಹಂತದಲ್ಲಿ ಉದ್ವಿಗ್ನಗೊಂಡ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಆಗ ಕಾಸರಗೋಡಿನ ಪಿ. ರಮೇಶ್ ಯಾನೆ ಹುಬ್ಬಳ್ಳಿ ಈದ್ಗಾ ರಮೇಶ್ ಎಂಬವರು ಇದರ ವಿರುದ್ಧ ಎದೆಯೊಡ್ಡಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.
 
ಹಲವು ವರ್ಷಗಳ ಹಿಂದೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಹೋರಾಟದಲ್ಲಿ ಇವರು ಮುಂಚೂಣಿಯಲ್ಲಿದ್ದ ಕಾರಣ ಈದ್ಗಾ ರಮೇಶ್ ಎಂಬ ಹೆಸರಿನಿಂದಲೇ ಇವರನ್ನು ಗುರುತಿಸಲಾಗುತ್ತಿದ್ದು, ಬುಧವಾರ ನಡೆದ ಘಟನೆಯಲ್ಲಿ ಪೊಲೀಸರು ಲಾಠಿಯಿಂದ ಥಳಿಸುತ್ತಿದ್ದರೂ ಸಹ ಅಲ್ಲಾಡದೆ ನಿಂತಿದ್ದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಾಠಿ ಬೀಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments