Webdunia - Bharat's app for daily news and videos

Install App

ಮಹದಾಯಿ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ: ಮಹಿಳಾ ಆಯೋಗ ಆಕ್ರೋಶ

Webdunia
ಶನಿವಾರ, 30 ಜುಲೈ 2016 (13:32 IST)
ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿತಿಮೀರಿ ವರ್ತಿಸುವುದು ಸರಿಯಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ವಿಷಾದ ವ್ಯಕ್ತಪಡಿಸಿದ್ದಾರೆ.
 
ಪೊಲೀಸರು ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಪೊಲೀಸರ ವರ್ತನೆ ಕುರಿತು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರತಿಭಟನಾ ನಿರತರು ಹಾಗೂ ರೈತರ ಮೇಲೆ ಹಲ್ಲೆ ನಡೆಸದಂತೆ ನಿರ್ದೇಶನ ನೀಡಿ ಎಂದು ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
 
ಅಮಾಯಕರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸುವುದನ್ನು ಯಾರು ಸಹ ಒಪ್ಪುವುದಿಲ್ಲ. ಈ ಕುರಿತು ಧಾರವಾಡ ಎಸ್‌ಪಿ ಅವರೊಂದಿಗೆ ಮಾತನಾಡಿದ್ದೇನೆ. ಹಲ್ಲೆಗೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ತಿಳಿಸಿದ್ದೇನೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments