Webdunia - Bharat's app for daily news and videos

Install App

ಪೊಲೀಸ್ ಶ್ಲಾಘನೀಯ ಸೇವಾ ಪದಕ

Webdunia
ಗುರುವಾರ, 26 ಜನವರಿ 2023 (08:43 IST)
ಪೊಲೀಸ್ ಪ್ರಧಾನ ಕಚೇರಿಯ ಡಿವೈಎಸ್ಪಿ ಎಸ್.ನಾಗರಾಜು, ಕರ್ನಾಟಕ ಕಾನೂನು ಪ್ರಾಧಿಕಾರದ ಡಿವೈಎಸ್ಪಿಗಳಾದ ಪಿ ವೀರೆಂದ್ರ ಕುಮಾರ್ ಹಾಗೂ ಪಿ.ಪ್ರಮೋದ್ ಕುಮಾರ್,

ಕರ್ನಾಟಕ ಲೋಕಾಯುಕ್ತದ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್ ಪಾಟೀಲ್, ಎಸ್.ಟಿ.ಎಫ್ ಎನ್ಕ್ರೋಚ್ಮೆಂಟ್ ಡಿವೈಎಸ್ಪಿ ದೀಪಕ್, ನಗರ ವಿಶೇಷ ವಿಭಾಗದ ಡಿವೈಎಸ್ಪಿ ವಿಜಯ್.ಎಚ್, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಿ.ಎಸ್.ಮಂಜುನಾಥ್,

ಅಶೋಕನಗರ ಸಂಚಾರಿ ಠಾಣಾ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ದಾವಣಗೆರೆ ಸಂಚಾರ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.ಅನಿಲ್, ಬೆಂಗಳೂರು ನಗರ ಸಂಚಾರ ಮತ್ತು ಯೋಜನಾ ವಿಭಾಗದ ಇನ್ಸ್ಪೆಕ್ಟರ್ ಮನೋಜ್ ಹೋವಳೆ, ಬೆಂಗಳೂರು ಕೆಎಸ್ಆರ್ಪಿ ಇನ್ಸ್ಪೆಕ್ಟರ್ ಬಿ.ಟಿ.ವರದರಾಜು,

ಬೆಂಗಳೂರು ಕೆಎಸ್ಆರ್ಪಿ ಎಆರ್ಎಸ್ಗಳಾದ ಟಿ.ಎ.ನಾರಾಯಣ್ ರಾವ್, ಎಸ್.ಎಸ್.ವೆಂಕಟರಮಣ ಗೌಡ, ಎಸ್.ಎಂ.ಪಾಟೀಲ್, ಸಿಐಡಿಯ ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್, ತುಮಕೂರು ಸಂಚಾರ ಪಶ್ಚಿಮ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಎಚ್, ಬೆಂಗಳೂರು ಎಸ್.ಸಿ.ಆರ್.ಬಿಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಡಿ.ಸುಧಾ, ಸಿಟಿ ಕಂಟ್ರೋಲ್ ರೂಮ್ ಹೆಡ್ ಕಾನ್ಸ್ಟೇಬಲ್ ಟಿ.ಆರ್.ರವಿ ಕುಮಾರ್ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments