Webdunia - Bharat's app for daily news and videos

Install App

ಗೌರಿ ಲಂಕೇಶ್ ಹಂತಕರ ಪತ್ತೆಗೆ ಪೊಲೀಸರ ತಂತ್ರ

Webdunia
ಭಾನುವಾರ, 10 ಸೆಪ್ಟಂಬರ್ 2017 (13:09 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರನ್ನು ಪತ್ತೆಹಚ್ಚಲು ಪೊಲೀಸರು ಶತಾಯಗತಾಯ ಯತ್ನಿಸುತ್ತಿದ್ದು, ಪ್ರಕರಣದ ಮರುಸೃಷ್ಟಿ ಮಾಡಿದ್ದಾರೆ.

 
ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳು ಅಸ್ಪಷ್ಟವಾಗಿರುವ ಕಾರಣ, ಎಸ್ಐಟಿ ಅಧಿಕಾರಿಗಳು ಘಟನೆಯ ಮರುಸೃಷ್ಟಿ ಮಾಡಿ ಮತ್ತಷ್ಟು ಸುಳಿವು ಪಡೆಯುವ ಯತ್ನ  ನಡೆಸಿದ್ದಾರೆ.

ಈ ನಡುವೆ ಗೌರಿ ಲಂಕೇಶ್ ಹತ್ಯೆ ಕುರಿತಾಗಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾದಿ ನಾಯಕರು ಹಂತಕರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಟ ಚೇತನ್, ಗೌರಿ ಲಂಕೇಶ್ ಹತ್ಯೆ ಒಂದು ಭಯೋತ್ಪಾದಕ ಕೃತ್ಯ. ಗೌರಿ ಲಂಕೇಶ್ ರಿಂದ ಹಲವು ವಿಚಾರಗಳನ್ನು ಕಲಿತಿದ್ದೇನೆ. ನಮಗೆ ನ್ಯಾಯ ಬೇಕು. ಹಂತಕರನ್ನು ಶೀಘ್ರದಲ್ಲೇ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ.. ಆಸೀಸ್ ಸರಣಿಗೆ ರವಿಚಂದ್ರನ್ ಅಶ್ವಿನ್ ಗೇ ಕೊಕ್ ಕೊಡುತ್ತಾ ಬಿಸಿಸಿಐ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments