Webdunia - Bharat's app for daily news and videos

Install App

ಬೆಂಗಳೂರು ಅವಾರ್ಡ್ ನಿರಾಕರಿಸಿದ ಪೊಲೀಸ್ ಅಧಿಕಾರಿ ಡಿ ರೂಪಾ

Webdunia
ಭಾನುವಾರ, 25 ಮಾರ್ಚ್ 2018 (10:37 IST)
ಬೆಂಗಳೂರು: ಖಾಸಗಿ ಸಂಸ್ಥೆಯೊಂದು ನೀಡಿದ ನಮ್ಮ ಬೆಂಗಳೂರು ಅವಾರ್ಡ್ ಸ್ವೀಕರಿಸಲು ಪೊಲೀಸ್ ಅಧಿಕಾರಿ ಐಜಿಪಿ ರೂಪಾ ನಿರಾಕರಿಸಿದ್ದಾರೆ.

ನಮ್ಮ ಬೆಂಗಳೂರು ಫೌಂಡೇಶನ್ ಎಂಬ ಖಾಸಗಿ ಸಂಸ್ಥೆ ಈ ಪ್ರಶಸ್ತಿಗೆ ರೂಪಾ ಅವರನ್ನು ಆಯ್ಕೆ ಮಾಡಿತ್ತು. ಆದರೆ ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳನ್ನು ಬಯಲಿಗೆಳೆದ ಹೆಮ್ಮೆಯ ಪೊಲೀಸ್ ಅಧಿಕಾರಿ ಈ ಪ್ರಶಸ್ತಿ ಸ್ವೀಕರಿಸಲ್ಲ ಎಂದಿದ್ದಾರೆ.

‘ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ಪ್ರಶಸ್ತಿ ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಈ ಪ್ರಶಸ್ತಿ ಜತೆಗೆ ಭಾರೀ ಮೊತ್ತದ ನಗದು ಬಹುಮಾನವಿರುವ ಕಾರಣಕ್ಕೆ ಪ್ರಶಸ್ತಿ ಸ್ವೀಕರಿಸಲ್ಲ. ಎಲ್ಲಾ ಸರ್ಕಾರಿ ಅಧಿಕಾರಿಗಳೂ ಇಂತಹ ಸಂಘಟನೆಗಳಿಂದ ಸ್ವಲ್ಪ ದೂರವೇ ಇರುವುದು ಅಥವಾ ತಟಸ್ಥವಾಗಿರುವುದು ಒಳ್ಳೆಯದು ಎಂಬ ಕಾರಣಕ್ಕೆ ಪ್ರಶಸ್ತಿ ಸ್ವೀಕರಿಸಲ್ಲ’ ಎಂದು ರೂಪಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments