Webdunia - Bharat's app for daily news and videos

Install App

ಪೊಲೀಸರ ಭರ್ಜರಿ ಕಾರ್ಯಾಚರಣೆ: ಖತರ್ನಾಕ್ ಕಳ್ಳನ ಬಂಧನ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:30 IST)
45 ಸುಲಿಗೆ ಪ್ರಕರಣಗಳಲ್ಲಿ ಬೇಕಿದ್ದ ಖತರ್ನಾಕ್ ಕಳ್ಳನ ಬಂಧನ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಐವತ್ತು ಲಕ್ಷ ಮೌಲ್ಯದ ಒಂದು ಕೆಜಿ ಆರುನೂರ ಇಪ್ಪತ್ತೊಂದು ಗ್ರಾಂ ತೂಕದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.

ನಾಗಮಂಗಲ ವೃತ್ತ ವ್ಯಾಪ್ತಿಯ ಬೆಳ್ಳೂರು ಪೊಲೀಸರಿಂದ ಬಂಧನವಾಗಿದೆ. ಸೋಮಶೇಖರ್(34) ಬಂಧಿತ ಆರೋಪಿಯಾಗಿದ್ದಾನೆ.

ಸೋಮ @ ಸೋಮಶೇಖರಾಚಾರಿ @ ಸೂರ್ಯ @ ಸುರೇಶ @ ನಾಗರಾಜ @ ಲೋಕೇಶ್
ಹೀಗೆ ಹಲವು ಹೆಸರುಗಳಿಂದ ಗುರುತಿಸಿಕೊಂಡಿದ್ದ ಕಳ್ಳ ಖತರ್ನಾಕ್ ಕೆಲಸ ಮಾಡುತ್ತಿದ್ದನು.
ಮಂಡ್ಯ, ತುಮಕೂರು, ರಾಮನಗರ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ ಒಂಟಿ ಮಹಿಳೆಯರನ್ನು ವಂಚಿಸಿ ಕಳ್ಳತನ ಮಾಡುತ್ತಿದ್ದ.

ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಧನರಾಜ್, ಪಿಎಸ್ಐ ಶರತ್‌ಕುಮಾರ್ ತಂಡದಿಂದ ಬಂಧನ ಮಾಡಲಾಗಿದೆ. ಕಾರ್ಯಾಚರಣೆ ತಂಡಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments