Webdunia - Bharat's app for daily news and videos

Install App

ಶಾಂತಿಯುತ ಮತದಾನಕ್ಕೆ ಖಾಕಿ ಪಡೆ ಸಜ್ಜು

Webdunia
ಶನಿವಾರ, 12 ಮೇ 2018 (06:50 IST)
ಬೆಂಗಳೂರು: ಇಂದು ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯಾದ್ಯಂತ ಶಾಂತಿಯುತ ಮತದಾನಕ್ಕೆ ರಾಜ್ಯ ಪೊಲೀಸ್ ಪಡೆ ಸಕಲ ರೀತಿಯಲ್ಲಿ ಸಜ್ಜಾಗಿದೆ.

ರಾಜ್ಯಾದ್ಯಂತ 1 ಲಕ್ಷಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಆರ್ ಎಎಫ್ ಸಿಬ್ಬಂದಿಗಳ ಮೂಲಕ ಮತಗಟ್ಟೆಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

22 ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದ್ದು, ಇಲ್ಲಿ ವಿಶೇಷ ಭದ್ರತೆ ಇರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಪೊಲೀಸರು ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದಾರೆ ಎಂದು ಡಿಜಿಪಿ ನೀಲಮಣಿ ರಾಜು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments