Webdunia - Bharat's app for daily news and videos

Install App

ಡಾ. ರಮಣ ರಾವ್ ಮನೆಗೆ ಪೊಲೀಸ್ ಭದ್ರತೆ

Webdunia
ಶನಿವಾರ, 6 ನವೆಂಬರ್ 2021 (19:51 IST)
ಪುನೀತ್ ಸಾವಿನ ಬಗ್ಗೆ ಅನುಮಾನವಿದೆ ಎಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದ ಅಭಿಯಾನಿ ಅರುಣ್ ಪರಮೇಶ್ವರ್ ಇದೀಗ ಪುನೀತ್ ಸಾವಿಗೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಡಾ.ರಮಣ್ ರಾವ್ ನಿವಾಸಕ್ಕೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಡಾಕ್ಟರ್ ರಮಣರಾವ್ ನನ್ನು ಈ ಕೂಡಲೇ ಬಂಧಿಸುವಂತೆ ಸದಾಶಿವನಗರ ಪೊಲೀಸ್ ಠಾಣೆಗೆ ಅಭಿಮಾನಿ ದೂರು ದಾಖಲಿಸಿದ್ದರು. ಪುನೀತ್ ಕ್ಲಿನಿಕ್ ಗೆ ಚಿಕಿತ್ಸೆಗೆ ಹೋಗಿದ್ದಾಗ ವೈದ್ಯ ಡಾ, ರಮಣರಾವ್ ಬೇಜವ್ದಾರಿಯಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡದೆ, ಹತ್ತಿರದಲ್ಲಿರುವ ಆಸ್ಪತ್ರೆಗೆ ಹೋಗಲು ಸಲಹೆ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಹೀಗಾಗಿ ಡಾಕ್ಟರ್ ಹೇಳಿಕೆ ಬಗ್ಗೆ ಹಲವು ಗೊಂದಲಗಳಿವೆ, ಬರೀ ಮಾತಲ್ಲೇ ಹೇಳೋದು ಬೇಕಿಲ್ಲ, ಸಿಸಿಟಿವಿ ಫೂಟೇಜ್ ಗಳನ್ನ ಮಾಧ್ಯಮಗಳಿಗೆ ರಿವೀಲ್ ಮಾಡಬೇಕು, ಎಲ್ಲದಕ್ಕೂ ಉತ್ತರ ಸಿಗುತ್ತೆ ಎಂದು ಅರುಣ್ ಪರಮೇಶ್ವರ್ ಕಿಡಿ ಕಾರಿದ್ದಾರೆ. ಈ ಹಿನ್ನೆಲೆ ವೈದ್ಯರ ನಿವಾಸಕ್ಕೆ ಪುನೀತ್ ಅಭಿಮಾನಿಗಳು ಮುತ್ತಿಗೆ ಹಾಕಬಹುದು ಹೀಗಾಗಿ ವೈದ್ಯರ ಮನೆಯ ಸುತ್ತಾಮುತ್ತಾ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈಗಾಗಲೇ ರಮಣರಾವ್ ವಿರುದ್ಧ ಕೆಲವು ಕನ್ನಡ ಪರ ಸಂಘಟನೆಗಳು ದೂರು ನೀಡಿದ್ದು, ಡಾ.ರಮಣ ರಾವ್ ವಿರುದ್ಧ ಅಪ್ಪು ಅಭಿಮಾನಿ ಅರುಣ್ ಪರಮೇಶ್ವರ್ ಕೂಡ ಗುಡುಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments