Webdunia - Bharat's app for daily news and videos

Install App

ಪೊಲೀಸರ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

Webdunia
ಬುಧವಾರ, 1 ಜೂನ್ 2016 (15:42 IST)
ಪೊಲೀಸರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸಕ್ತಿವಹಿಸದಿರುವುದೇ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಪೊಲೀಸರ ಪ್ರತಿಭಟನೆ ಕುರಿತಂತೆ ಮಾತನಾಡದಿರುವುದು ಸಮಸ್ಯೆ ಜಟಿಲಕ್ಕೆ ಕಾರಣವಾಗಿದೆ, ಸಮಸ್ಯೆಗಳನ್ನು  ಮತ್ತಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಗುಡುಗಿದರು. 
 
ಪೊಲೀಸರು ತಮ್ಮ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಬೇಕಿತ್ತು. ಹೇಳಲು ಆಗದಂತಹ ರೀತಿಯಲ್ಲಿ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
 
ಸರಕಾರಿ ನೌಕರರು ಕೂಡಾ ಪ್ರತಿಭಟನೆಗೆ ಮುಂದಾಗಿರುವುದು ರಾಜ್ಯ ಸರಕಾರದ ವೈಫಲ್ಯತೆಗೆ ಕಾರಣವಾಗಿದೆ. ಸರಕಾರಿ ನೌಕರರ ಸಂಘಟನೆಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments