Webdunia - Bharat's app for daily news and videos

Install App

ಬೆಂಗಳೂರಲ್ಲಿ ಹೆಚ್ಚಾದ ವಿದೇಶಿಗರ ಪುಂಡಾಟ..!

Webdunia
ಭಾನುವಾರ, 18 ಜುಲೈ 2021 (20:21 IST)
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಘಾನ ದೇಶದ ಆರೋಪಿಯನ್ನು ಕೆ.ಆರ್.ಪುರಂ‌ ಪೊಲೀಸರು ಬಂಧನ ಮಾಡಿದ್ದಾರೆ.. ಮೋರ್ಗಾನ್ ಬಂಧಿತ ಆರೋಪಿ.. ಕೆ.ಆರ್.ಪುರಂ ನ  ವಾರಣಾಸಿ ಎನ್ ಕ್ಲೇವ್ ಹತ್ತಿರ
ಜೂನ್ 25 ರಂದು ರಾತ್ರಿ 1.30 ಕ್ಕೆ 4 ವಿದೇಶಿ ಪ್ರಜೆಗಳು ಜಗಳ ಮಾಡಿಕೊಂಡಿದ್ರು..ಈ ವೇಳೆ ಅಲ್ಲಿಗೆ ಬಂದು ತಿಳುವಳಿಕೆ ಹೇಳಿದ್ದ ಬೀಟ್ ಪೊಲೀಸರಿಗೆ ಓರ್ವ ಆರೋಪಿ ಹಲ್ಲೆ ಮಾಡಿದ್ದಾನೆ.. ಅಷ್ಟೇ ಅಲ್ಲ ತನ್ನ ಕಾರ್ ನಿಂದ ಚೀತಾ ಬೈಕ್ ಗೆ ಗುದ್ದಿ ಎಸ್ಕೇಪ್ ಆಗಿದ್ದ ಆರೋಪಿ ಉತ್ತರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ.. ಸದ್ಯ ಕೆ.ಆರ್.ಪುರಂ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments