Webdunia - Bharat's app for daily news and videos

Install App

ಬೆಂಗಳೂರಲ್ಲಿ ಹೆಚ್ಚಾದ ವಿದೇಶಿಗರ ಪುಂಡಾಟ..!

Webdunia
ಭಾನುವಾರ, 18 ಜುಲೈ 2021 (20:21 IST)
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಘಾನ ದೇಶದ ಆರೋಪಿಯನ್ನು ಕೆ.ಆರ್.ಪುರಂ‌ ಪೊಲೀಸರು ಬಂಧನ ಮಾಡಿದ್ದಾರೆ.. ಮೋರ್ಗಾನ್ ಬಂಧಿತ ಆರೋಪಿ.. ಕೆ.ಆರ್.ಪುರಂ ನ  ವಾರಣಾಸಿ ಎನ್ ಕ್ಲೇವ್ ಹತ್ತಿರ
ಜೂನ್ 25 ರಂದು ರಾತ್ರಿ 1.30 ಕ್ಕೆ 4 ವಿದೇಶಿ ಪ್ರಜೆಗಳು ಜಗಳ ಮಾಡಿಕೊಂಡಿದ್ರು..ಈ ವೇಳೆ ಅಲ್ಲಿಗೆ ಬಂದು ತಿಳುವಳಿಕೆ ಹೇಳಿದ್ದ ಬೀಟ್ ಪೊಲೀಸರಿಗೆ ಓರ್ವ ಆರೋಪಿ ಹಲ್ಲೆ ಮಾಡಿದ್ದಾನೆ.. ಅಷ್ಟೇ ಅಲ್ಲ ತನ್ನ ಕಾರ್ ನಿಂದ ಚೀತಾ ಬೈಕ್ ಗೆ ಗುದ್ದಿ ಎಸ್ಕೇಪ್ ಆಗಿದ್ದ ಆರೋಪಿ ಉತ್ತರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ.. ಸದ್ಯ ಕೆ.ಆರ್.ಪುರಂ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments