Webdunia - Bharat's app for daily news and videos

Install App

ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು

geetha
ಮಂಗಳವಾರ, 9 ಜನವರಿ 2024 (19:00 IST)
ಬೆಂಗಳೂರು-ಮುಂದುವರೆದ ಭಾಗವಾಗಿ ಹಲಸೂರು ಹಾಗೂ ಬೈಯಪ್ಪನಹಳ್ಳಿ ಪೊಲೀಸರಿಂದ ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ ನಡೆಸಲಾಗಿದೆ.ಖಾಸಗಿ ಹೋಟೆಲ್‌ಗಳಲ್ಲಿ ವಿದೇಶಿ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸ್ತಿದ್ರು.ವೇಶ್ಯಾವಾಟಿಕೆಗೆ ಕರೆತಂದಿದ್ದ ಐವರು ವಿದೇಶಿ ಮಹಿಳೆಯರ ರಕ್ಷಣೆ ಮಾಡಲಾಗಿದೆ.ರಕ್ಷಣೆ ಮಾಡಿದ ಮಹಿಳೆಯರನ್ನು FRRO ಅಧಿಕಾರಿಗಳ ಮುಂದೆ ಹಾಜರು ಪಡಿಸಲಾಗಿದೆ.ಬೆಂಗಳೂರು, ಜೈಪುರ, ಚೆನ್ನೈ, ಮೈಸೂರು, ದೆಹಲಿ, ಉದಯ್ ಪುರ, ಮುಂಬೈ ಮುಂತಾದ ಕಡೆಗಳಲ್ಲಿ ಏಜೆಂಟ್ ಗಳನ್ನು ಇಟ್ಟುಕೊಂಡಿದ್ದರು.

ಏಜೆಂಟ್ ಗಳ ಮೂಲಕ ವಿದೇಶಿ ಮಹಿಳೆಯರಿಗೆ ಗಾಳ ಹಾಕ್ತಾ ಇದ್ದರು.ಹೆಚ್ಚಿನ ಹಣದ ಆಮೀಷವನ್ನು ತೋರಿಸಿ ದಂಧೆಗೆ ಕರೆಸಿಕೊಳ್ತಾ ಇದ್ದರು.ಟೆಲಿಗ್ರಾಂ ಹಾಗೂ ವಾಟ್ಸಪ್ ಮೂಲಕ ಆನ್ ಲೈನ್ ನಲ್ಲಿ ಕಸ್ಟಮರ್ ಗಳ ಸೆಳೆಯುತ್ತಿದ್ದರು.ಮೂವರು ವಿದೇಶಿ ಮಹಿಳೆಯರನ್ನು ತೀವ್ರ ವಿಚಾರಣೆ ಪೊಲೀಸರು ಮಾಡ್ತಿದ್ರು.ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments