Webdunia - Bharat's app for daily news and videos

Install App

ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು

geetha
ಮಂಗಳವಾರ, 9 ಜನವರಿ 2024 (19:00 IST)
ಬೆಂಗಳೂರು-ಮುಂದುವರೆದ ಭಾಗವಾಗಿ ಹಲಸೂರು ಹಾಗೂ ಬೈಯಪ್ಪನಹಳ್ಳಿ ಪೊಲೀಸರಿಂದ ವೇಶ್ಯಾವಟಿಕೆ ಅಡ್ಡೆ ಮೇಲೆ ದಾಳಿ ನಡೆಸಲಾಗಿದೆ.ಖಾಸಗಿ ಹೋಟೆಲ್‌ಗಳಲ್ಲಿ ವಿದೇಶಿ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸ್ತಿದ್ರು.ವೇಶ್ಯಾವಾಟಿಕೆಗೆ ಕರೆತಂದಿದ್ದ ಐವರು ವಿದೇಶಿ ಮಹಿಳೆಯರ ರಕ್ಷಣೆ ಮಾಡಲಾಗಿದೆ.ರಕ್ಷಣೆ ಮಾಡಿದ ಮಹಿಳೆಯರನ್ನು FRRO ಅಧಿಕಾರಿಗಳ ಮುಂದೆ ಹಾಜರು ಪಡಿಸಲಾಗಿದೆ.ಬೆಂಗಳೂರು, ಜೈಪುರ, ಚೆನ್ನೈ, ಮೈಸೂರು, ದೆಹಲಿ, ಉದಯ್ ಪುರ, ಮುಂಬೈ ಮುಂತಾದ ಕಡೆಗಳಲ್ಲಿ ಏಜೆಂಟ್ ಗಳನ್ನು ಇಟ್ಟುಕೊಂಡಿದ್ದರು.

ಏಜೆಂಟ್ ಗಳ ಮೂಲಕ ವಿದೇಶಿ ಮಹಿಳೆಯರಿಗೆ ಗಾಳ ಹಾಕ್ತಾ ಇದ್ದರು.ಹೆಚ್ಚಿನ ಹಣದ ಆಮೀಷವನ್ನು ತೋರಿಸಿ ದಂಧೆಗೆ ಕರೆಸಿಕೊಳ್ತಾ ಇದ್ದರು.ಟೆಲಿಗ್ರಾಂ ಹಾಗೂ ವಾಟ್ಸಪ್ ಮೂಲಕ ಆನ್ ಲೈನ್ ನಲ್ಲಿ ಕಸ್ಟಮರ್ ಗಳ ಸೆಳೆಯುತ್ತಿದ್ದರು.ಮೂವರು ವಿದೇಶಿ ಮಹಿಳೆಯರನ್ನು ತೀವ್ರ ವಿಚಾರಣೆ ಪೊಲೀಸರು ಮಾಡ್ತಿದ್ರು.ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments