Webdunia - Bharat's app for daily news and videos

Install App

ಕೋರ್ಟ್ ಆದೇಶದಂತೆ ಬಾಂಬ್‌ನಾಗ ನಿವಾಸದ ಮೇಲೆ ದಾಳಿ: ನಿಂಬಾಳ್ಕರ್

Webdunia
ಶುಕ್ರವಾರ, 14 ಏಪ್ರಿಲ್ 2017 (15:32 IST)
ಕೋರ್ಟ್ ಆದೇಶದಂತೆ ಬಾಂಬ್‌ನಾಗ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ.
 
ಬಾಂಬ್‌ನಾಗ ನಿವಾಸದ ಮೇಲೆ ದಾಳಿ ಪ್ರಕರಣ ಕುರಿತಂತೆ ಮಾತನಾಡಿದ ಅವರು, ಬಾಂಬ್‌ನಾಗ ನಿವಾಸದಲ್ಲಿ ಹಳೆನೋಟು, ಮಾರಕಾಸ್ತ್ರಗಳು, ಜಮೀನು ಪತ್ರಗಳು ದೊರೆತಿದ್ದು ಸಂಜೆಯ ವೇಳೆಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
 
ಬಾಂಬ್‌ನಾಗ್ ಪತ್ನಿ ಲಕ್ಷ್ಮಿ ಸೇರಿದಂತೆ ಅವರ ಮನೆಯವರಿಂದ ಸಹಕಾರ ಸಿಗುತ್ತಿಲ್ಲ. ಆರೋಪಿ ನಾಗ ತಮಿಳುನಾಡಿನ ಧರ್ಮಪುರಿಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಹೇಳಿದ್ದಾರೆ.
 
ಬಾಂಬ್‌ನಾಗ್ ನಿವಾಸದ ಮೇಲಿನ ದಾಳಿ ಮುಂದುವರಿದಿದೆ. ಪತ್ನಿಯ ಸಹಕಾರದಿಂದಲೇ ನಾಗ ಪರಾರಿಯಾಗಿದ್ದಾನೆ ಎಂದು ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments