Webdunia - Bharat's app for daily news and videos

Install App

ಪಾನ್ ಶಾಪ್ ಮೇಲೆ ಪೊಲೀಸರು ದಾಳಿ ನಡೆಸಿದ್ಯಾಕೆ?

Webdunia
ಬುಧವಾರ, 27 ಮಾರ್ಚ್ 2019 (18:54 IST)
ಪಾನ್ ಶಾಪ್ ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಯೊಬ್ಬನನ್ನು ಬಂಧನ ಮಾಡಿದ್ದಾರೆ.

ಮಟಕಾ ನಡೆಸುತ್ತಿದ್ದ ಪಾನ ಶಾಪ್  ಮೇಲೆ ದಾಳಿ ನಡೆಸಿ ಆರೋಪಿ ಬಂಧನ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿನ -ಕಾರವಾರ ರಸ್ತೆಯ ಪಾನ ಶಾಪನಲ್ಲಿ  ಮಟಕಾ ನಡೆಸುತ್ತಿದ್ದ ಆರೋಪಿ ಬಂಧನ ಮಾಡಲಾಗಿದೆ.
ಬೆಂಡಿಗೇರಿ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ.

ರಮೇಶ್ ಪಕ್ಕಿರಪ್ಪ ಕೊರವರ್ (45) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ರೂ. 3535 ವಶಕ್ಕೆ ಪಡೆದುಕೊಳ್ಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments