Select Your Language

Notifications

webdunia
webdunia
webdunia
Saturday, 5 April 2025
webdunia

ಖ್ಯಾತ ಉದ್ಯಮಿ ಬಿ.ಆರ್.ಶೆಟ್ಟಿಗೆ ಮೋದಿ ಕಾರ್ಯಕ್ರಮಕ್ಕೆ ಬಿಡದ ಪೊಲೀಸರು ...!!

Corona
ಬೆಂಗಳೂರು , ಶನಿವಾರ, 3 ಸೆಪ್ಟಂಬರ್ 2022 (14:50 IST)
ಮೋದಿ ಅವರನ್ನು ದುಬೈಗೆ ಕರೆದು ದೊಡ್ಡ ಕಾರ್ಯಕ್ರಮ ಮಾಡಿ ಇಡೀ ಭಾರತದಾದ್ಯಂತ ಹೆಸರಾಗಿದ್ದ ಉದ್ಯಮಿ ಬಿ.ಆರ್.ಶೆಟ್ಟಿಗೆ ಇಂದು ಪ್ರಧಾನಿ ಕಾರ್ಯಕ್ರಮಕ್ಕೆ ಬಿಡಲಿಲ್ಲ!!!
 
ಪಾಸ್ ಇಲ್ಲದ ಹೊರತು ಯಾವುದೇ ಕಾರಣಕ್ಕೂ ಒಳಗೆ ಬಿಡುವುದಿಲ್ಲ ಎಂದು ಹರಿಹಾಯ್ದರು. ಬಿ.ಆರ್.ಶೆಟ್ಟಿ ಬೆಂಬಲಿಗರು ಪೊಲೀಸರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರು ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. 
 
ದುಬೈನಲ್ಲಿ ಆಸ್ಪತ್ರೆಗಳ ನೆಟ್ ವರ್ಕ್ ಆರಂಭಿಸಿ ಶತಕೋಟಿ ಆಸ್ತಿ ಸಂಪಾದಿಸಿದರು.  2020ರಲ್ಲಿ ವ್ಯಾಪಾರದಲ್ಲಿ ಭಾರಿ ನಷ್ಟ ಅನುಭವಿಸಿ ತಾಯ್ನಾಡಿಗೆ ಮರಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಗಳ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ : ಈಶ್ವರಪ್ಪ