Webdunia - Bharat's app for daily news and videos

Install App

ಖ್ಯಾತ ಉದ್ಯಮಿ ಬಿ.ಆರ್.ಶೆಟ್ಟಿಗೆ ಮೋದಿ ಕಾರ್ಯಕ್ರಮಕ್ಕೆ ಬಿಡದ ಪೊಲೀಸರು ...!!

Webdunia
ಶನಿವಾರ, 3 ಸೆಪ್ಟಂಬರ್ 2022 (14:50 IST)
ಮೋದಿ ಅವರನ್ನು ದುಬೈಗೆ ಕರೆದು ದೊಡ್ಡ ಕಾರ್ಯಕ್ರಮ ಮಾಡಿ ಇಡೀ ಭಾರತದಾದ್ಯಂತ ಹೆಸರಾಗಿದ್ದ ಉದ್ಯಮಿ ಬಿ.ಆರ್.ಶೆಟ್ಟಿಗೆ ಇಂದು ಪ್ರಧಾನಿ ಕಾರ್ಯಕ್ರಮಕ್ಕೆ ಬಿಡಲಿಲ್ಲ!!!
 
ಪಾಸ್ ಇಲ್ಲದ ಹೊರತು ಯಾವುದೇ ಕಾರಣಕ್ಕೂ ಒಳಗೆ ಬಿಡುವುದಿಲ್ಲ ಎಂದು ಹರಿಹಾಯ್ದರು. ಬಿ.ಆರ್.ಶೆಟ್ಟಿ ಬೆಂಬಲಿಗರು ಪೊಲೀಸರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರು ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. 
 
ದುಬೈನಲ್ಲಿ ಆಸ್ಪತ್ರೆಗಳ ನೆಟ್ ವರ್ಕ್ ಆರಂಭಿಸಿ ಶತಕೋಟಿ ಆಸ್ತಿ ಸಂಪಾದಿಸಿದರು.  2020ರಲ್ಲಿ ವ್ಯಾಪಾರದಲ್ಲಿ ಭಾರಿ ನಷ್ಟ ಅನುಭವಿಸಿ ತಾಯ್ನಾಡಿಗೆ ಮರಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments