Webdunia - Bharat's app for daily news and videos

Install App

ಮನೆಗಳ್ಳತನ ತಡೆಗಾಗಿ ಹೈಟೆಕ್ ತಂತ್ರಕ್ಕೆ ಪೊಲೀಸರ ಮೊರೆ

Webdunia
ಭಾನುವಾರ, 9 ಆಗಸ್ಟ್ 2020 (19:38 IST)
ರಾಜ್ಯದಲ್ಲಿ ಮೊದಲ ಬಾರಿಗೆ ಮನೆಗಳ್ಳತನ ತಡೆಗೆ ಪೊಲೀಸರು ಹೈಟೆಕ್ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಇನ್ಮುಂದೆ ಕೇವಲ ಒಂದು ಮೊಬೈಲ್ ಅಪ್ಲಿಕೇಶನ್ ನಲ್ಲಿ ಜನರು ತಮ್ಮ ಮನೆಯನ್ನು ಕಳ್ಳರಿಂದ ರಕ್ಷಿಸಿಕೊಳ್ಳಬಹುದು. ಅಂಥದ್ದೊಂದು ಮೊಬೈಲ್ ಆ್ಯಪ್ ಅನ್ನು ತುಮಕೂರು ಪೊಲೀಸರು ಜನರ ಸೇವೆಗೆ ಒದಗಿಸಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ತುಮಕೂರು ಪೊಲೀಸರು ಇಂತಹ ಪ್ರಯೋಗವನ್ನು ಮಾಡಿದ್ದು, ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ತಡೆಯಲು ಜಿಲ್ಲಾ ಪೊಲೀಸರಿಂದ ಎಲ್‌ಎಚ್‌ಎಂಎಸ್ (Locked house monitoring system) ಆ್ಯಪ್ ಮೂಲಕ ಜಾರಿಗೆ ತಂದಿದೆ.

ಮನೆಯಿಂದ ಹೊರಗೆ ಹೋಗುವರು ಈ ಆ್ಯಪ್ ಮೂಲಕ ನೋಂದಣಿ ಮಾಡಿಕೊಂಡರೆ, ಪೊಲೀಸರು ಮನೆಯನ್ನು ತಂತ್ರಜ್ಞಾನದ ಸಹಾಯದಿಂದ ನಿಗಾವಹಿಸಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

ಮುಂದಿನ ಸುದ್ದಿ
Show comments